LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದುಬಾರಿ ಆನೆ ಶಿಬಿರದಲ್ಲಿ ಗಾಯಗೊಂಡೊದ್ದ ಮಾರ್ತಾಂಡ ಆನೆ ಸಾವು

ಕೊಡಗು: ದುಬಾರೆ ಆನೆ ಶಿಬಿರದಲ್ಲಿ ಕಂಜನ್ ಆನೆ ಬೀಕರ ದಾಳಿಗೆ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.

ನಿನ್ನೆ ಕೊಡಗಿನ ದುಬಾರಿ ಆನೆ ಶಿಬಿರದಲ್ಲಿ  ಆನೆಗಳನ್ನು ಪಳಗಿಸುವ ಕಾರ್ಯ ನಡೆಯುತಿತ್ತು. ಈ ವೇಳೆ ನೀರಿನಲ್ಲಿ  ಆನರಯ ಮೈ ತೊಳೆಯುವ ಕಾರ್ಯ ನಡೆಸಲಾಗುತಿತ್ತು. ಇದ್ದಕಿದ್ದಂತೆ ಎರಡು ಆನೆಗಳು ಕಾಳಗಕ್ಕೆ ಇಳಿದು ಕಂಜಾನ್ ಆನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಮಾರ್ತಾಂಡ ಆನೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ ಎಂದು ಅರಣ್ಯ ಇಲಾಖ ಅಧಿಕಾರಿ  ಅಭಿಷೇಕ್ ತಿಳಿಸಿದರು. 

ಆನೆ ಶಿಬಿರದಲ್ಲಿ ಮಾರ್ತಾಂಡ ಆನೆಗೆ ನಿನ್ನೆಯಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಕಂಜನ್ ಆನೆ ದಂತದಲ್ಲಿ ಭೀಕರವಾಗಿ ತಿವಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿತ್ತು. ಆನೆ ಬದುಕಿಸಲು ಪಶು ವೈದ್ಯರು ಎಷ್ಟೆ ಪ್ರಯತ್ನ ಮಾಡಿದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. 

ಎರಡು ಆನೆ ಕಾಳಗದಲ್ಲಿ ಸಿಲುಕಿಕೊಂಡು ಮಹಿಳೆಯೊಬ್ಬರು ಸಾವನ್ನಪ್ಪಿದ್ದರು. ಇಂದು ಗಾಯಗೊಂಡ ಮಾರ್ತಾಂಡ ಆನೆ ದುರಂತ ಅಂತ್ಯ ಕಂಡಿರುವುದು ಇದೇ ಮೊದಲು ಎಂದು ಅರಣ್ಯಾಧಿಕಾರಿಗಳ ಮಾತಾಗಿದೆ. 

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ಆತ್ಮಹತ್ಯೆ ಪ್ರಕರಣಗಳನ್ನು ಜಾಣ್ಮೆಯಿಂದ ಮುಚ್ಚಿಟ್ಟ ರಾಜ್ಯ ಕಾಂಗ್ರೆಸ್ ಸರಕಾರ!ಲೆಟರ್ ಹೆಡ್, ವಿಸಿಟಿಂಗ್ ಕಾರ್ಡ್ ಜಿಲ್ಲಾಧ್ಯಕ್ಷರುಗಳು ಬೇಕಾಗಿಲ್ಲ: ಹೆಚ್.ಡಿ. ಕುಮಾರಸ್ವಾಮಿಪೌರಕಾರ್ಮಿಕರಿಗೆ ಆರೋಗ್ಯ ಕಾಳಜಿ ತಿಳುವಳಿಕೆ, ಕೂಲಿಂಗ್ ಕಿಟ್ ವಿತರಣೆಮಳೆಗಾಲಕ್ಕೂ ಮುಂಜಾಗ್ರತವಾಗಿ ಅಧಿಕಾರಿಗಳಿಗೆ ಕಾಮಗಾರಿ ಮುಗಿಸಲು ಸೂಚನೆಕೆ.ಎಸ್.ಡಿ.ಎಲ್.ಗೆ ಪ್ರತಿಷ್ಠಿತ ಝೆಪ್ಟೋ ಉತ್ಕೃಷ್ಟತಾ ಪುರಸ್ಕಾರ: ಎಂ ಬಿ ಪಾಟೀಲಕೆನಡಾದ ಹೈ ಕಮೀಷನರ್ ಕ್ರಿಸ್ ಕೂಟರ್ ನಿಯೋಗ ಮುಖ್ಯಮಂತ್ರಿ ಭೇಟಿಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು: ಸಿಎಂ ಭರವಸೆದುಬಾರಿ ಆನೆ ಶಿಬಿರದಲ್ಲಿ ಗಾಯಗೊಂಡೊದ್ದ ಮಾರ್ತಾಂಡ ಆನೆ ಸಾವುಗೋಪಾಲನ್ ಗ್ರಾಂಡ್ ಮಾಲ್ ನಲ್ಲಿ ಲುಲು ಹೈಪರ್ಮಾರ್ಕೆಟ್ ಆರಂಭಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ? ಸಾರಿಗೆ ಇಲಾಖೆ ದಿವಾಳಿ, ಬೆಂಗಳೂರು ಗಾರ್ಬೇಜ್ ಸಿಟಿ ಆಗಿದೆ: ನಿಖಿಲ್ ವಾಗ್ದಾಳೆ