LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಂಗೇರುತ್ತಿರುವ ವಿಧಾನ ಪರಿಷತ್ ಚುನಾವಣೆ: ಜನಪ್ರತಿನಿಧಿಗಳಿಂದ ಮತದಾನ

ಬೆಂಗಳೂರು: ವಿಧಾನ ಪರಿಷತ್ತಿಗೆ ರಣಕಣ ರಂಗೇರಿದ್ದು ವಿಧಾನಸೌಧದಲ್ಲಿ ಶಾಸಕರು ಸಚಿವರು ಮತದಾನ ಮಾಡತಿದ್ದಾರೆ.

ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ದ್ವಿವಾರ್ಷಿಕವಾಗಿ ನಡೆಯುವ ಚುನಾವಣೆಯು ಆರಂಭವಾಗಿದೆ. ವಿಧಾನಸಭೆ ಸದಸ್ಯರು ಮತದಾನ ಆರಂಭಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಚುರುಕಾಗಿ ಸಾಗುತ್ತಿದೆ.

ಕಾಂಗ್ರೆಸ್ ನಿಂದ 5 ಜನಸಂಖ್ಯೆ ಬಿಜೆಪಿಯಿಂದ ಇಬ್ಬರು ಹಾಗೂ ಜೆಡಿಎಸ್ ಇಂದ ಒಬ್ಬರು ಸ್ಪರ್ಧೆ ಮಾಡಿದ್ದು, ಬಿಗಿ ಬಂದೋಬಸ್ ಮೂಲಕ ಜನಪ್ರತಿನಿಧಿಗಳು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.

ಕಾಂಗ್ರೆಸ್ನವರು ಈ ಬಾರಿ ಬಹುಮತಗಳ ಮೂಲಕ ನಾವೇ ಗೆಲ್ಲುತ್ತೇವೆ ಎಂದು ತೆರ ಶಾಸಕರು ಸಚಿವರು ಗಂಟಾಗೋಷವಾಗಿ ಹೇಳಿದ್ದಾರೆ. ಅಡ್ಡ ಮತದಾನ ಆಗದಂತೆ ಎಲ್ಲಾ ಪಕ್ಷದ ನಾಯಕರಗಳು ಕಣ್ಗಾವಲಿನಲ್ಲಿ ಎಚ್ಚರದಿಂದ ಮತದಾನ ಮಾಡುವಂತೆ ವಿನಂತಿಸಿಕೊಳ್ಳುತ್ತಿದ್ದಾರೆ. 

ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಮುಂದುವರೆಯಲಿದ್ದು, ಸಂಜೆ 5 ಗಂಟೆಯಿಂದಲೇ ಮತ ಎಣಿಕೆ ಕಾರ್ಯವೂ ಆರಂಭವಾಗಲಿದೆ. ಇಂದೇ ಫಲಿತಾಂಶ ಪ್ರಕಟವಾಗಲಿದೆ. ಅಭ್ಯರ್ಥಿಯೊಬ್ಬರ ಗೆಲುವಿಗೆ ಕನಿಷ್ಠ 28 ಮೊದಲ ಪ್ರಾಶಸ್ತ್ಯದ ಮತಗಳ ಅಗತ್ಯವಿದೆ.

ಮತದಾನ ಪ್ರಕ್ರಿಯೆ ಬಿರುಸಿನಲ್ಲಿ ನಡೆಯುತ್ತಿದ್ದು ಎಲ್ಲಾ ಜನ ಪ್ರತಿನಿಧಿಗಳು ತಪ್ಪದೆ ಮತದಾನದಲ್ಲಿ ಭಾಗಿಯಾಗುತ್ತಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಪರಮೇಶ್ವರಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ ಕಸದ ಸಮಸ್ಯೆ ನಿವಾರಿಸಿ: ಕೃಷ್ಣ ಬೈರೇಗೌಡವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಕೃಷ್ಣ ಬೈರೇಗೌಡಬಿಡಬ್ಲ್ಯೂಎಸ್‌ ಎಸ್ ಬಿಯ ಮಾಜಿ ಅಧ್ಯಕ್ಷರಿಗೆ ಬೀಳ್ಕೊಡುಗೆ ರಾಜ್ಯದ ಮಾವು ಬೆಳೆಗಾರರ ಸಂಕಷ್ಟ; ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್‍.ಡಿ.ಕುಮಾರಸ್ವಾಮಿ ₹33,562 ಕೋಟಿ ರಿಯಲ್ ಎಸ್ಟೇಟ್ ಲೂಟಿ ಸಂಚು: 'Green over Greed' ಕರ್ನಾಟಕಕ್ಕೆ ಅನ್ವಯಿಸಲ್ವಾ? ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆಕರ್ನಾಟಕ ವಿಧಾನ ಪರಿಷತ್ ಚುನಾವಣಾ ಗೆಲುವು ಮುಂದಿನ ಚುನಾವಣಾ ದಿಕ್ಸೂಚಿ: ಸುರ್ಜೆವಾಲರಂಗೇರುತ್ತಿರುವ ವಿಧಾನ ಪರಿಷತ್ ಚುನಾವಣೆ: ಜನಪ್ರತಿನಿಧಿಗಳಿಂದ ಮತದಾನಶಿವಕುಮಾರ್ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್ ಶಿಪ್ ಯೋಜನೆಗೆ ಜೆಡಿಎಸ್, ಬಿಜೆಪಿ ವಿರೋಧ: ಶಾಸಕ ಬಾಲಕೃಷ್ಣ