ಉತ್ತರ ಪ್ರದೇಶ: ದೇಶವೇ ಮೆಚ್ಚುವಂತಹ ಆಧ್ಯಾತ್ಮಿಕ ಕೇಂದ್ರವಾದ ಬಾಲ ಶ್ರೀರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮವು ಅದ್ದೂರಿ ವಿಶೇಷತೆಯಿಂದ ಉತ್ತರ ಪ್ರದೇಶದಲ್ಲಿ ನೆರವೇರಿತು.
ಇಡೀ ದೇಶವೇ ಬಾಲ ಶ್ರೀರಾಮ ಮಂದಿರ ಲೋಕಾರ್ಪಣೆ ಮಾಡಿದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಲಕ್ಷಾಂತರ ಜನರು ಇಲ್ಲಿಯ ತನಕ ಪ್ರವಾಸಿ ತಾಣವನ್ನಾಗಿ ಮಾಡಿರುವುದಲ್ಲದೆ ಬೃಹತ್ ಆಧ್ಯಾತ್ಮಿಕ ಕೇಂದ್ರವನ್ನಾಗಿ ಮಾಡಿರುವ ಹೆಗ್ಗಳಿಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಸಲ್ಲುತ್ತದೆ.
ಆದರೆ ಬಾಲ ಶ್ರೀ ರಾಮ ಮಂದಿರ ಈಗ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವುದು ದುರಂತದ ಸಂಗತಿಯಾಗಿದೆ. ಸುಮಾರು 200ಸುಮಾರು 200 ಕೋಟಿ ಯಷ್ಟು