LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ₹33,562 ಕೋಟಿ ರಿಯಲ್ ಎಸ್ಟೇಟ್ ಲೂಟಿ ಸಂಚು: 'Green over Greed' ಕರ್ನಾಟಕಕ್ಕೆ ಅನ್ವಯಿಸಲ್ವಾ? 

ಬೆಂಗಳೂರು: ವಂಡರ್ಲಾದಲ್ಲಿ ಮಜಾ ಮಾಡುತ್ತಿರುವ ಕಾಂಗ್ರೆಸ್ ಶಾಸಕರೇ, ನಿಮ್ಮ ಐಷಾರಾಮಿ ಪ್ರಪಂಚದಿಂದ ಹೊರಬಂದು ಪಕ್ಕದಲ್ಲೇ ಇರುವ ಬನ್ನಿಗಿರಿ ವ್ಯೂಪಾಯಿಂಟ್‌ಗೆ ಒಮ್ಮೆ ಭೇಟಿ ಕೊಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.news_1781797161_0_938.webp

ಸಾವಿರಾರು ಬಡ ರೈತ ಕುಟುಂಬಗಳ ಹೊಟ್ಟೆ ತುಂಬಿಸುತ್ತಿರುವ ಬಿಡದಿಯ ಈ ಅದ್ಭುತ ಹಸಿರನ್ನು ಕಣ್ಣಾರೆ ನೋಡಿ. ಕಳೆದ 470ಕ್ಕೂ ಹೆಚ್ಚು ದಿನಗಳಿಂದ ಈ ಬಡ ರೈತರು ತಮ್ಮ ಅಳಲು ತೋಡಿಕೊಳ್ಳಲು ಒಂದು ಸಭೆಗಾಗಿ ಕೈಮುಗಿದು ಬೇಡಿಕೊಳ್ಳುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇವರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

*ನಿಖಿಲ್ ಗಂಭೀರ ಆರೋಪ:* 
 
ಇದೆಲ್ಲವೂ 'ಇಂಟಿಗ್ರೇಟೆಡ್ ಟೌನ್‌ಶಿಪ್' ಹೆಸರಿನಲ್ಲಿ ಬಡವರ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಗೆ ಒಪ್ಪಿಸಿ, 'ಪ್ರೀಮಿಯಂ' ಹೆಸರಿನಲ್ಲಿ ಬರೋಬ್ಬರಿ ₹33,562 ಕೋಟಿ ಆದಾಯ ಲೂಟಿ ಮಾಡಲು ನಡೆಸುತ್ತಿರುವ ಸಂಚು!" ಎಂದು ಅವರು ಕಿಡಿಕಾರಿದರು 

ಇನ್ನು ಮುಖ್ಯಮಂತ್ರಿಗಳು ಮಾಡದ ಕೆಲಸವನ್ನಾದರೂ ಕನಿಷ್ಠ ಶಾಸಕರು ಮಾಡಿ. ಆ ಹಸಿರನ್ನು ಕೊನೆಯ ಬಾರಿ ನೋಡಿ ಬನ್ನಿ. ಶ್ರೀ ರಾಹುಲ್ ಗಾಂಧಿಯವರ *'Green over Greed'* ಬೋಧನೆ ಕೇವಲ ಕರ್ನಾಟಕದ ಹೊರಗೆ ಮಾತ್ರ ಅನ್ವಯಿಸುತ್ತದೆಯೇ? ಎಂದು ನಿಖಿಲ್ ಪ್ರಶ್ನಿಸಿದ್ದಾರೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯ: ಪರಮೇಶ್ವರಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ ಕಸದ ಸಮಸ್ಯೆ ನಿವಾರಿಸಿ: ಕೃಷ್ಣ ಬೈರೇಗೌಡವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಕೃಷ್ಣ ಬೈರೇಗೌಡಬಿಡಬ್ಲ್ಯೂಎಸ್‌ ಎಸ್ ಬಿಯ ಮಾಜಿ ಅಧ್ಯಕ್ಷರಿಗೆ ಬೀಳ್ಕೊಡುಗೆ ರಾಜ್ಯದ ಮಾವು ಬೆಳೆಗಾರರ ಸಂಕಷ್ಟ; ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಹೆಚ್‍.ಡಿ.ಕುಮಾರಸ್ವಾಮಿ ₹33,562 ಕೋಟಿ ರಿಯಲ್ ಎಸ್ಟೇಟ್ ಲೂಟಿ ಸಂಚು: 'Green over Greed' ಕರ್ನಾಟಕಕ್ಕೆ ಅನ್ವಯಿಸಲ್ವಾ? ಎಲೆಕ್ಟ್ರಿಕ್ ವಾಹನೋದ್ಯಮದ ಪೂರಕ ಕೈಗಾರಿಕೆಗಳಿಗೆ ಉತ್ತೇಜನ; ಹೆಚ್.ಡಿ. ಕುಮಾರಸ್ವಾಮಿ ಮಹತ್ವದ ಸಭೆಕರ್ನಾಟಕ ವಿಧಾನ ಪರಿಷತ್ ಚುನಾವಣಾ ಗೆಲುವು ಮುಂದಿನ ಚುನಾವಣಾ ದಿಕ್ಸೂಚಿ: ಸುರ್ಜೆವಾಲರಂಗೇರುತ್ತಿರುವ ವಿಧಾನ ಪರಿಷತ್ ಚುನಾವಣೆ: ಜನಪ್ರತಿನಿಧಿಗಳಿಂದ ಮತದಾನಶಿವಕುಮಾರ್ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್ ಶಿಪ್ ಯೋಜನೆಗೆ ಜೆಡಿಎಸ್, ಬಿಜೆಪಿ ವಿರೋಧ: ಶಾಸಕ ಬಾಲಕೃಷ್ಣ