LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 68.78% ಫಲಿತಾಂಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2502 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 68.78% ರಷ್ಟು ಫಲಿತಾಂಶ ಬಂದಿರುತ್ತದೆ.

• ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.

• ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ.

• ಬಿ.ಬಿ.ಎಂ.ಪಿ. ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ.

• 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

• ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಕು|| ಚಂದನ .ಪಿ ರವರು 625ಕ್ಕೆ 619 ಅಂಕಗಳನ್ನು ಪಡೆದು ಶೇ. 99.00 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.

• ಲಗ್ಗೆರೆ ಪ್ರೌಢಶಾಲೆಯ ಯಶವಂತ್ ಟಿ.ಜೆ. ರವರು 625ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ