LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏ-19 : ಸವ೯ ಜಾತಿ-ಜನಾಂಗದ ವಿಧವೆ-ಪರಿತ್ಯಕ್ತ ಮಹಿಳೆಯರಿಗಾಗಿ ವಿಶೇಷ ಸಮಾಲೋಚನಾ ಸಭೆ    

ಶಿವಮೊಗ್ಗ:  "ಮರಳಿ ಯತ್ನವ ಮಾಡು ಮರಳಿ ಯತ್ನವ ಮಾಡು" ಎಂಬ ತತ್ವಪದದಂತೆ ಶಿವಮೊಗ್ಗದಲ್ಲಿ ಸವ೯ ಜಾತಿ-ಜನಾಂಗದ ವಿಧವೆ ಹಾಗು ಪರಿತ್ಯಕ್ತ ಮಹಿಳೆಯರಿಗಾಗಿ ವಿಶೇಷ ಸಮಾಲೋಚನಾ ಸಭೆಯೊಂದನ್ನು ಇದೇ ಏ-19 ರಂದು ಶನಿವಾರ ಶಿವಮೊಗ್ಗ ನಗರದ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಏಪ೯ಡಿಸಲಾಗಿದೆ.

ಇದೊಂದು ಮಾನವೀಯ ಸಂಬಂಧ ಹಾಗು ಸಾಮಾಜಿಕ ಕಳಕಳಿಯ ಹೊಸ ದಿಕ್ಕಿನ ಕಡೆಗಿನ ಪ್ರಯತ್ನವಾಗಿದ್ದು ನಾಡಿನ ನಾನಾ ಕಡೆಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಅಂದು ಬೆಳಿಗ್ಗೆ 11=00 ಗಂಟೆಗೆ ವಿಧವೆ ಹಾಗು ಪರಿತ್ಯಕ್ತ ಮಹಿಳೆಯರ ಕುಂದು-ಕೊರತೆ ವಿಚಾರಣೆಯ ಆಪ್ತ ಸಮಾಲೋಚನೆ ಜರುಗಲಿದೆ.

ಆಸಕ್ತರು ಎಸ್.ವಿ. ರಾಜಮ್ಮ ಶ್ರೀ ಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಒಂದನೆ ಮಹಡಿ, ಜಿಲ್ಲಾ ನಿವೃತ್ತ ನೌಕರರ ಸಂಘದ ಕಟ್ಟಡ, ಪ್ರೆಸ್ ಕ್ಲಬ್ ಎದುರು, ಆರ್.ಟಿ.ಒ. ಆಫೀಸ್ ರಸ್ತೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ಶಿವಮೊಗ್ಗ. ಮೊಬೈಲ್ : 9342158359/9448143165 ಇವರಲ್ಲಿ ಹೆಸರು ನೊಂದಾಯಿಸಿಕೊಂಡು ಪೋಸ್ಟ್ ಕಾಡ್೯ ಸೈಜ್ ಫೋಟೋ, ಆಧಾರ್ ಕಾಡ್೯, ಇತರೆ ಸಮಂಜಸ ದಾಖಲೆಗಳ ಸಹಿತ ಕಾಯ೯ಕ್ರಮದಲ್ಲಿ ಭಾಗವಹಿಸಬಹುದು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!