LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೇಖಕ–ರಂಗಕರ್ಮಿ–ಸಿನಿಮಾ ನಿರ್ದೇಶಕ ಮಂಜು ಪಾಂಡವಪುರರೊಂದಿಗೆ ಆಕಾಶವಾಣಿ ಧಾರವಾಡ ಸಂದರ್ಶನ

ಧಾರವಾಡ :ಬೆಂಗಳೂರು ಮೂಲದ ಲೇಖಕ, ರಂಗಕರ್ಮಿ ಹಾಗೂ ಸಿನಿಮಾ ನಿರ್ದೇಶಕರಾದ ಮಂಜು ಪಾಂಡವಪುರ ಅವರೊಂದಿಗೆ ಆಕಾಶವಾಣಿ ಧಾರವಾಡ ಕೇಂದ್ರದಲ್ಲಿ ವಿಶೇಷ ಸಂದರ್ಶನ ನಡೆಯಿತು.

ಈ ಸಂದರ್ಶನವನ್ನು ಆಕಾಶವಾಣಿ ಧಾರವಾಡದ ನಿರ್ದೇಶಕರಾದ ಶರಣಬಸವ ಚೋಳಿನ ನಡೆಸಿಕೊಟ್ಟರು. ಸಂದರ್ಶನದ ವೇಳೆ ಮಂಜು ಪಾಂಡವಪುರರು ತಮ್ಮ ಸಾಹಿತ್ಯಯಾನ, ರಂಗಭೂಮಿ ಅನುಭವಗಳು, ಸಿನಿಮಾ ನಿರ್ದೇಶನದ ಸವಾಲುಗಳು ಹಾಗೂ ಸಾಮಾಜಿಕ ಬದ್ಧತೆಯ ಕಲೆಯ ಮಹತ್ವದ ಕುರಿತು ಮನಮುಟ್ಟುವಂತೆ ಮಾತನಾಡಿದರು.

ಗ್ರಾಮೀಣ ಬದುಕು, ಮಾನವೀಯ ಮೌಲ್ಯಗಳು ಮತ್ತು ಸಮಾಜಮುಖಿ ಚಿಂತನೆಗಳು ತಮ್ಮ ಸೃಜನಶೀಲತೆಯ ಮೂಲವಾಗಿವೆ ಎಂದು ಅವರು ತಿಳಿಸಿದರು. ರಂಗಭೂಮಿಯಿಂದ ಸಿನಿಮಾವರೆಗೆ ತಮ್ಮ ಕಲಾ ಪಯಣದಲ್ಲಿ ಎದುರಿಸಿದ ಅನುಭವಗಳು ಯುವ ಕಲಾವಿದರಿಗೆ ಪ್ರೇರಣೆಯಾಗುವಂತಿವೆ ಎಂದು ಸಂದರ್ಶಕರು ಅಭಿಪ್ರಾಯಪಟ್ಟರು.

ಈ ಸಂದರ್ಶನ ಆಕಾಶವಾಣಿ ಧಾರವಾಡ ಕೇಂದ್ರದ ಎಲ್ಲ ಬಾನುಲಿ ಮೂಲಕ ಪ್ರಸಾರಗೊಂಡಿತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ