LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೂಟಿಂಗ್ನಲ್ಲಿ ಅಭಯಸೂರ್ಯಗೆ ನಾಲ್ಕು ಚಿನ್ನದ ಪದಕ

ಬೆಂಗಳೂರು: ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಸೇಂಟ್ ಜೋಸೆಫ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಪಿ. ಅಭಯಸೂರ್ಯ ನಾಲ್ಕು ಚಿನ್ನದ ಪದಕಗಳನ್ನು ಗಳಿಸಿ ರಾಜ್ಯಕ್ಕೆ ಹೆಸರು ತಂದಿದ್ದಾರೆ.news_1782819305_0_379.webp

ಹತ್ತು ಮೀಟರ್ ನ ಓಪನ್ ಏರ್ ಸೈಟ್ ರೈಫಲ್ ಇವೆಂಟ್ ವಿಭಾಗದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. 

 ಪುರುಷರ ವಿಭಾಗ, ಪುರುಷರ ಜೂನಿಯರ್ ವಿಭಾಗ, ಯುವ ಮತ್ತು ಪುರುಷರ ಉಪ ಯುವ ವಿಭಾಗದಲ್ಲಿ ಅಭಯ್ ಚಿನ್ನದ ಪದಕ ಗಳಿಸಿದ್ದಾರೆ. 

ಪದಕ ವಿಜೇತ ಅಭಯ್ ಸೂರ್ಯ ಅವರನ್ನು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.news_1782819435_0_205.webp

ಅಭಯ್ ಸೂರ್ಯ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ‌ ಸಲಹೆಗಾರ ಕೆ.ವಿ.‌ಪ್ರಭಾಕರ್ ಮತ್ತು ಮೀರಾ ದಂಪತಿಯ ಪುತ್ರ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಪುಟದಲ್ಲಿ ಶಾಸಕರಾದ ಡಾ. ಡಿ ತಿಮ್ಮಯ್ಯರಿಗೆ ಸಚಿವ ಸ್ಥಾನ ನೀಡಲು ಆದಿ ಜಂಬವ ಕ್ಷೇಮಾಭಿವೃದ್ಧಿ ಸಂಘದಿಂದ ಒತ್ತಾಯಅಕ್ಕಿಪೇಟೆ ಮುಖ್ಯರಸ್ತೆ ಕಾಂಕ್ರೀಟ್ ರಸ್ತೆ ಉದ್ಘಾಟನೆ: ಅಭಿವೃದ್ಧಿ ಕಾಮಗಾರಿಗಳಿಗೆ ದಿನೇಶ್ ಗುಂಡೂರಾವ್ ಚಾಲನೆಶೂಟಿಂಗ್ನಲ್ಲಿ ಅಭಯಸೂರ್ಯಗೆ ನಾಲ್ಕು ಚಿನ್ನದ ಪದಕಚಿಕ್ಕಬಳ್ಳಾಪುರದಲ್ಲಿ ನಡೆದ ಘಟನೆ ಬಗ್ಗೆ ಪ್ರದೀಪ್ ಈಶ್ವರ ಸಿದ್ದರಾಮಯ್ಯಗೆ ವಿವರಣೆಸಮಾಜದಲ್ಲಿ ಸಮಾನತೆ, ಸಹೋದರತೆ, ಮಾನವೀಯತೆ, ಸಾಮಾಜಿಕ ನ್ಯಾಯದ ಮೌಲ್ಯ ಪ್ರತಿಪಾದಿಸಿದ ಶ್ರೀ ನಾರಾಯಣ ಗುರುಗಳುಫ್ರೀಡಂ ಪಾರ್ಕ್ ನಲ್ಲಿ ಜು.3ಕ್ಕೆ ದಲಿತ ಜನಾಗ್ರಹ ಸಮಾವೇಶವೈಕುಂಠ ಗಿರಿ– ಬ್ರಹ್ಮೋತ್ಸವ 2026 ಯಶಸ್ವಿಯಾಗಿ ಸಂಪನ್ನಗ್ರೇಟರ್ ಚುನಾವಣೆಗೆ ತಯಾರಿ; ಮಹಿಳಾ ಮುಖಂಡರ ಜತೆ ಕೇಂದ್ರ ಸಚಿವರ ಸಮಾಲೋಚನೆಬೆಂಗಳೂರಿನಿಂದ 100 ಕಿ.ಮೀ. ದೂರದ ಸ್ಥಳಗಳಿಗೆ ಚತುಷ್ಪಥ ರೈಲ್ವೆ: ಸೋಮಣ್ಣಕೆನರಾ ಬ್ಯಾಂಕ್ ನಾಯಕತ್ವವು RBI ಬೆಂಗಳೂರಿನ ಅಂತರರಾಷ್ಟ್ರೀಯ MSME ದಿನದ ಸಂಪರ್ಕ ಕಾರ್ಯಕ್ರಮದಲ್ಲಿ ಭಾಗಿ