LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೋಹನ್ ಕುಮಾರ್ಗೆ ರಾಜ್ಯಪಾಲರ OSDಯಿಂದ ಆದರ್ಶ ಭಾರತೀಯ ಪ್ರಶಸ್ತಿ ಪ್ರಧಾನ

ಬೆಂಗಳೂರು: ದೇಶದಲ್ಲಿನ ಸಾಮಾಜಿಕ ಸಮಸ್ಯೆಗಳ ಬಗ್ಗೆ ದೇಶಾದ್ಯಂತ ಜಾಗೃತಿ ಮೂಢಿಸುತ್ತಿರುವ ಕಂಪ್ಲಿಯ ನಿವಾಸಿ ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರದ ವಕೀಲರಾದ ಮೋಹನ್ ಕುಮಾರ್ ದಾನಪ್ಪ ನವರಿಗೆ ಕರ್ನಾಟಕ ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿಗಳಾದ ಆದರ್ಶ್ ಪಾಸ್ವಾನ್ ರವರು ಆದರ್ಶ ಭಾರತೀಯ ಪ್ರಶಸ್ತಿ (ಐಡಿಯಲ್ ಇಂಡಿಯನ್ ಅವಾರ್ಡ್) ನೀಡಿ ಅಭಿನಂದಿಸಿದರು!

ದೇಶದಲ್ಲಿನ ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಢಿಸುವ ನಿಟ್ಟಿನಲ್ಲಿ ರಾಜ್ಯ ಸೇರಿದಂತೆ ದೇಶಾದ್ಯಂತ ವಿನೂತನ ಮ್ಯಾರಥಾನ್ ಓಟದ ಮೂಲಕ ಜಾಗೃತಿ ಮೂಡಿಸುತ್ತಿರುವ ಇವರ ಸಮರ್ಪಿತ ಪ್ರಯತ್ನಗಳಾಗಿವೆ.

ಅತ್ಯುತ್ತಮ ಕಾರ್ಯಕ್ಷಮತೆ ಮತ್ತು ಭಾರತೀಯ ಸಮಾಜಕ್ಕೆ ಬದ್ಧವಾದ ಕೊಡುಗೆ ನೀಡುತ್ತಿರುವ ಇವರ ಸೇವೆಯನ್ನ ಗುರುತಿಸಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕರ್ತ ಮ್ಯಾರಥಾನ್ ಜಾಗೃತಿ ವರ್ಗದಲ್ಲಿ ದಿ ಐಡಿಯಲ್ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ನವರು 2023ನೇ ಸಾಲಿನ ಐಡಿಯಲ್ ಇಂಡಿಯನ್ ಅವಾರ್ಡ್-2023 ಪ್ರಶಸ್ತಿಯನ್ನು ಹೆಮ್ಮೆಯಿಂದ ನೀಡಿ ಭವಿಷ್ಯದಲ್ಲಿನ ಎಲ್ಲಾ ನಿರಂತರ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ