LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆ ಚುನಾವಣೆಗೆ ಸ್ಪರ್ಧೆಗೆ ವಾಟಾಳ್ ಗೆ ಮನವಿ

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬೆಂಗಳೂರು ಉತ್ತರಕ್ಕೆ ಸ್ಪರ್ಧಿಸಿ ಎಂದು ಕನ್ನಡಪರ ಹೋರಾಟಗಾರರು ಪ್ರಗತಿಪರ ಚಿಂತಕರು ಹಲವಾರು ಮತದಾರರು ವಾಟಾಳ್ ನಾಗರಾಜ್ ಅವರಿಗೆ ಒತ್ತಾಯಿಸಿದರು.

ಈ ಬಾರಿಯ ಲೋಕಸಭೆ ಚುನಾವಣೆಗೆ ಕನ್ನಡದ, ಕನ್ನಡಿಗರ ಕೂಗು, ಕರ್ನಾಟಕದ ಉಳುವಿನ ಸರದಾರ, ವಾಟಾಳ್ ನಾಗರಾಜ್ ಅವರು ಬೆಂಗಳೂರಿನ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಪ್ರೇಮಿಗಳ ಆಶಯವಾಗಿದೆ. ಕರ್ನಾಟಕಕ್ಕೆ ಕನ್ನಡಕ್ಕೆ ಪ್ರತಿ ಬಾರಿಯೂ ಅನ್ಯಾಯ ಮಾಡುತ್ತಲೇ ಇದ್ದಾರೆ, ದೆಹಲಿಯಲ್ಲಿ ಗಟ್ಟಿ ಧ್ವನಿಯಲ್ಲಿ ಕನ್ನಡಿಗರ ಧ್ವನಿ ಕೇಳಬೇಕೆಂದರೆ ಇವರೊಬ್ಬರಿಂದ ಮಾತ್ರ ಸಾಧ್ಯ.

ಲೋಕಸಭೆಯಲ್ಲಿ ಕರ್ನಾಟಕದ ಧ್ವಜ ಹಾರಬೇಕೆಂದರೆ ಇವರೊಬ್ಬರಿಂದಲೇ ಸಾಧ್ಯ, ಪ್ರಾಮಾಣಿಕವಾಗಿ ಕರ್ನಾಟಕ ಹಾಗೂ ಕನ್ನಡದ ಪ್ರೀತಿ ಇರುವವರು ವಾಟಾಳ್ ನಾಗರಾಜ್ ಅವರನ್ನು ಈ ಬಾರಿ ಲೋಕಸಭೆಯಲ್ಲಿ ಬಹುಮತಗಳಿಂದ ಗೆಲ್ಲಿಸಿ ದೆಹಲಿಗೆ ಕಳಿಸೋಣ, ಐದು ಬಾರಿ ಶಾಸಕರಾಗಿ ಶಾಸನ ಸಭೆಗೆ ಗೈರಾಗದೆ ಸತ್ಯವಂತರೊಂದಿಗೆ ನಾಡು ಕಟ್ಟಿದಂತಹ ಕನ್ನಡಾಂಬೆಯ ವರ ಪುತ್ರ ವಾಟಾಳ್ ನಾಗರಾಜ್ ಇವರನ್ನು ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಹಕರಿಸೋಣ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ