LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ಉಪಚುನಾವಣೆ: ಸಿಎಂ ಭೇಟಿಯಾದ ಉಮೇಶ್ ಮೇಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಮೇಶ್ ಮೇಟಿ ಪುಷ್ಪಗುಚ್ಛ ನೀಡಿ ಶುಭ ಹಾರೈಕೆ

news_1778001588_0_379.webp
ಬೆಂಗಳೂರು : ಬಾಗಲಕೋಟ ವಿಧಾನಸಭೆ ಕ್ಷೇತ್ರದ ಮರು ಚುನಾವಣೆಯಲ್ಲಿ ಆಯ್ಕೆಯಾದ ಉಮೇಶ್ ಮೇಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುಷ್ಪಗುಚುನಡಿಯ ಅಭಿನಂದನೆ ಸಲ್ಲಿಸಿದರು.
ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ಗೆ ತೆರಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.  ಬಾಗಲಕೋಟೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿ ಪಕ್ಷದಲ್ಲಿ ಸಹಕರಿಸಿದ ಎಲ್ಲಾ ಮಂತ್ರಿ ಮಹಾ ಬರೆಯರಿಗೂ ಶಾಸಕರಿಗೂ ಕಾರ್ಯಕರ್ತರಿಗೂ ಕೃತಜ್ಞತಾಪೂರ್ವಕವಾಗಿ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿದರು.
 ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಉಮೇಶ್ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಮೇಟಿ ಹಾಗೂ ಬಾಗಲಕೋಟೆಯ ಯುವ ಮುಖಂಡ ಹೊಳಬಸು ಶೆಟ್ಟರ್ ಹಾಜರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀಗಂಧ ಮರ ಕಳವು ತಡೆಗೆ ಕೆ ಎಸ್ ಡಿ ಎಲ್ ಉಪಕ್ರಮ: ಸಾರ್ವಜನಿಕರಿಂದ ತಾಂತ್ರಿಕ ಪರಿಹಾರಗಳಿಗೆ ಆಹ್ವಾನಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಮರ್ಥ್ಮುಂಗಾರು ಪೂರ್ವ ಸಿದ್ಧತೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ  ನಗರ ಪಾಲಿಕೆ ಆಯುಕ್ತರಿಂದ ಪತ್ರಮಳೆಗಾಲಕ್ಕೂ ಮುನ್ನ GBAಯೆಯಿಂದ ಪರಿಶೀಲನೆಶಾಸಕರ ಉಚಿತ ಟಿಕೆಟ್ ದುರಾಸೆಯಿಂದ ಅಹಮದಾಬಾದ್‌ಗೆ ಹೋದ ಐಪಿಎಲ್ ಫೈನಲ್|ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕು- ಮುಖ್ಯಮಂತ್ರಿ ಸಿದ್ದರಾಮಯ್ಯಜನಾಶೀರ್ವಾದದಿಂದ ರಾಜ್ಯದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವುಬಾಗಲಕೋಟೆ ಉಪಚುನಾವಣೆ: ಸಿಎಂ ಭೇಟಿಯಾದ ಉಮೇಶ್ ಮೇಟಿಖಾವಿಯ ಹಿಂದಿನ ಕರಾಳ ಮಾರುಕಟ್ಟೆ: ನಂಬಿಕೆಯ ಬೆನ್ನೇರಿದ ಬಂಡವಾಳಶಾಹಿ ಸನ್ಯಾಸಮಳೆ ನೀರು ಕಾಲುವೆಗಳ ಅಭಿವೃದ್ಧಿ ಕಾಮಗಾರಿಗಳನ್ನು ವೇಗಗೊಳಿ: ರಮೇಶ್