LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿಕ್ಕಪೇಟೆ ಶಾಸಕ ಉದಯ ಬಿ ಗರುಡಾಚಾರ್ ಅವರ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ ಬಿ ಗರುಡಾಚಾರ್ ಅವರು ತಮ್ಮ ಕಚೇರಿಯಲ್ಲಿ ವಿಶೇಷವಾಗಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಂಡರು.

ಉದಯ್ ಬಿ ಗರುಡಾಚಾರ್ ಅವರು ಪ್ರತಿ ವರ್ಷವೂ ಸಹ ವಿಶೇಷವಾಗಿ ತಮ್ಮ ಬರ್ತಡೇ ಆಚರಣೆ ಮಾಡಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಈ ಬಾರಿ ಸಹ 2024ರ ಹುಟ್ಟುಹಬ್ಬವನ್ನು ಅವರು ಸಾಕಷ್ಟು ವಿಶೇಷತೆಗಳಿಂದ ಆಚರಣೆ ಮಾಡಿಕೊಂಡರು. ಸಾರ್ವಜನಿಕರಿಗೆ ಅನ್ನದಾನವನ್ನು ಮಾಡುವ ಮೂಲಕ ದಕ್ಷ ಭೋಜನಗಳನ್ನು ಗುಣಪಡಿಸಿ ತಮ್ಮ ಬರ್ತಡೇ ಯನ್ನು ಆಚರಿಸಿಕೊಂಡರು.

ಇನ್ನು ಚಿಕ್ಕಪೇಟೆ ಕ್ಷೇತ್ರದಲ್ಲಿ ಸಾಕಷ್ಟು ಹೆಸರುಗಳಿಸಿರುವ ಹಾಗೂ ಜನಸಾಮಾನ್ಯರಂತೆ ಕೆಲಸ ಮಾಡುವ ನಿಟ್ಟಿನಲ್ಲಿ ಎಲ್ಲಾ ಜನಸಾಮಾನ್ಯರಿಗೂ ಹತ್ತಿರವಾಗಿದ್ದರೆ ನಮ್ಮ ಉದಯ್ ಗರುಡಾಚಾರ್ ಅವರು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಬರುವನೆ ಸೃಷ್ಟಿ ಮಾಡಿದ್ದು ಜನ ಮೆಚ್ಚಿಗೆಯನ್ನು ಗಳಿಸಿದ್ದಾರೆ ಹೀಗಾಗಿ ಅವರ ಹುಟ್ಟುಹಬ್ಬಕ್ಕೆ ಹಲವು ವಿಶೇಷಗಳಿಂದ ಕೂಡಿದ್ದಾಗಿತ್ತು.

ಇನ್ನು ಗರುಡಾಚಾರ್ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳು ಕಾರ್ಯಕರ್ತರು ಹಿತೈಷಿಗಳು ಜನಸಾಮಾನ್ಯರು ಸಾರ್ವಜನಿಕರು ಬಿಜೆಪಿಯ ಮುಖಂಡರು ಶಾಸಕರು ಹೀಗೆ 10 ಹಲವು ಜನ ಕಚೇರಿಗೆ ಆಮಿಸಿ ಶಾಸಕರಿಗೆ ಶುಭ ಹಾರೈಸಿರುವುದನ್ನು ನೋಡಬಹುದಾಗಿದೆ. ಹುಟ್ಟುಹಬ್ಬದ ಸಂತೋಷವನ್ನು ವ್ಯಕ್ತಪಡಿಸಲು ತರಹಹೆವಾರಿ ಹೂಗುಚ್ಛಗಳನ್ನು ಬೃಹದಾಕಾರದಂತಹ ಹೂವಿನ ಹಾರಗಳನ್ನು ಹಾಕುವ ಮೂಲಕ ವಿಶೇಷವಾಗಿ ಅಭಿಮಾನಿಗಳು ಶುಭ ಹಾರಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ