LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ವಕೀಲ ಮುತ್ತು ಕಾಳೆ ಅವರ ಹುಟ್ಟುಹಬ್ಬ ಆಚರಣೆ

ವಿಜಯಪುರ: ಮುತ್ತು ಕಾಳೆ ವಕೀಲರು ಇವರ ಹುಟ್ಟುಹಬ್ಬ ವನ್ನು ವಿಜಯಪುರದ ಪ್ರತಿಷ್ಠಿತ ಹೇರಿಟೇಜ ಹೋಟೆಲಿನಲ್ಲಿ ಅದ್ದೂರಿಯಾಗಿ ಆಚರಸಲಾಯಿತು.news_1780423495_0_592.webp

ವಕೀಲರಾದ ಮುತ್ತು ಕಾಳೆ ಅವರು ವೃತ್ತಿಯಲ್ಲಿ ಸಾಕಷ್ಟು ವೃತ್ತಿ ಕೌಶಲ್ಯ,ಚಾಣಾಕ್ಷತನ, ವಾದ,ಕಾನೂನಿನ ಅರಿವು ಸೇರಿದಂತೆ, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಕಾಳೆ ಅವರು ಯುವ ಸಮೂಹವಾಗಿದ್ದರು, ಕೆಲಸ ಕಾರ್ಯಗಳು ಅಸಮಾನ್ಯ, ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದು , ಇತರರಿಗೆ ಮಾದರಿಯಾಗಿದ್ದಾರೆ. 

 ಈ ಸಂದರ್ಭದಲ್ಲಿ ಯು ಎಮ್ ಆಲಗೂರ ವಕೀಲರು, ಜಂಟಿ ಕಾರ್ಯದರ್ಶಿಗಳು ವಿಜಯಪುರ ವಕೀಲರ ಸಂಘ ವಿಜಯಪುರ,  ಪ್ರಶಾಂತ್ ತೆನಿಹಳ್ಳಿ ವಕೀಲರು, ಶಶಿಕುಮಾರ್ ಹೋನಮೋರೆ ವಕೀಲರು, ಹಾಗೂ ಇತರರು  ಮುತ್ತು ಕಾಳೆ ವಕೀಲರಿಗೆ ಅವರ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು, ಹಾಗೂ ಯು ಎಮ್ ಆಲಗೂರ ವಕೀಲರು ಮುತ್ತು ಕಾಳೆ ಅವರ ಕುರಿತು ಮಾತಾನಾಡಿದರು ಹಾಗೂ ಸನ್ಮಾನಿಸಿದರು.news_1780423495_2_619.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್ ಒತ್ತಾಯಕಾಂಗ್ರೆಸ್ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆನೂತನ ಸರ್ಕಾರದಲ್ಲಿ ಸಂತೋಷ್ ಲಾಡ್ ಅವರಿಗೆ ಡಿಸಿಎಂ ನೀಡುವಂತೆ ಒತ್ತಾಯಯುವ ವಕೀಲ ಮುತ್ತು ಕಾಳೆ ಅವರ ಹುಟ್ಟುಹಬ್ಬ ಆಚರಣೆBMTC ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣಾ ಶಿಬಿರಕಿರ್ಗಿಜ್ ಗಣರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನಕ್ಕೆ ಒತ್ತಾಯಮೈಸೂರು ವಾರಿಯರ್ಸ್ ಪ್ರತಿಭಾನ್ವೇಷಣೆ 213 ಯುವ ಕ್ರಿಕೆಟಿಗರ ಸತ್ವಪರೀಕ್ಷೆಸಿಎಂ ಅಧಿಕಾರ ಹಸ್ತಾಂತರ ವಿಚಾರ ಅಂತಿಮ ಘಟ್ಟ, ಬೆಂಗಳೂರಿನಲ್ಲಿ ಚರ್ಚೆಗಳ ಮಹಾಪೂರಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ ಲೂಟಿ ಮಾಡಲು ಹೊರಟಿದೆ :ಸುರ್ಜೆವಾಲಾ