LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊನ್ನಾವರದಲ್ಲಿ ಬಿಜೆಪಿ ಸದಸತ್ವ ನೋಂದಣಿ ಅಭಿಯಾನ

ದಕ್ಷಿಣ ಕನ್ನಡ,ಹೊನ್ನಾವರ: ಬಿಜೆಪಿಯ ಸದಸ್ಯತ್ವ ಅಭಿಯಾನ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಡೆಯುತ್ತಿದ್ದು, ಅದೇ ರೀತಿ ಹೊನ್ನಾವರದಲ್ಲಿ ಸಹ ಅದ್ದೂರಿಯಾಗಿ ಬಹಳ ವೇಗವಾಗಿ ಸಾರ್ವಜನಿಕರಿಗೆ ಬಿಜೆಪಿಯ ಮಾಹಿತಿಯನ್ನು ಹೇಳುವ ಮೂಲಕ ಅದರ ಸಿದ್ಧಾಂತಗಳನ್ನು ಹೇಳುವ ಮೂಲಕ ಕೆಲಸ ಕಾರ್ಯಗಳನ್ನು ಹೇಳುವ ಮುಖಾಂತರ ಸದಸ್ಯತ್ವ ಅಭಿಯಾನವನ್ನು ಬಿಜೆಪಿ ನಾಯಕರು ಮುಖಂಡರು ಕಾರ್ಯಕರ್ತರು ಮಾಡುತ್ತಿದ್ದಾರೆ.

ಹೊನ್ನಾವರ ಮಂಡಲ ಓಬಿಸಿ ಮೋರ್ಚಾ ವತಿಯಿಂದ ಇಂದು ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿ ಬಡಗಣಿ. ಅಗ್ರಹಾರ. ಕಲ್ಕಟ್ಟಿ.ಹಳದಿಪುರ ಭೂತಗಳಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಮೇಘಾ ಅಭಿಯಾನ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಎಸ್.ಹೆಗಡೆ ರವರ ಮತ್ತು ಹೊನ್ನಾವರ ಮಂಡಲ ಓಬಿಸಿ ಮೋರ್ಚಾ ಅಧ್ಯಕ್ಷರಾದ ಗೋವಿಂದ ಗೌಡ ರವರ ನೇತೃತ್ವದಲ್ಲಿ. ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ರಾಜೇಂದ್ರ ನಾಯ್ಕ ಉಪಸ್ಥಿತಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ

ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಯೋಗಿಶ ಮೇಸ್ತಾ.ಗಣಪತಿ ಗೌಡ.ಪಕ್ಷದ ಪ್ರಮುಖರಾದಎಂ ಎಸ್ ಹೆಗಡೆ.ಎನ್ ಎಸ್ ಹೆಗಡೆ , ಮಹಾಬಲೇಶ್ವರ ಮಡಿವಾಳ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜು ಗೌಡ ಹಳದಿಪುರ ಸುಭಾಸ್ , ದೇವೇಂದ್ರ ಹಾಗೂ ಓಬಿಸಿ ಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ