LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿ. ಕೆ. ರಾಮಮೂರ್ತಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ

ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇಂದು ಜಿಲ್ಲಾ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗು ಜಿಲ್ಲಾ ಚುನಾವಣೆ ಅಧಿಕಾರಿಗಳಾದ. ಬಿ.ಎಸ್.ಅರುಣ್ ಮತ್ತು ಜಿಲ್ಲಾ ಉಪ ಚುನಾವಣಾ ಅಧಿಕಾರಿಗಳಾದ ದೀಪಾಕ್ ಮಾಯಸಂದ್ರ ಅವರ ಉಪಸ್ಥಿತಿಯಲ್ಲಿ ನಡೆಯಿತು.

ಈ ಸಭೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ . ಎಂ ಕೃಷ್ಣಪ್ಪ ಅವರು, ಚಿಕ್ಕಪೇಟೆ ವಿಧಾನಸಭೆ ಶಾಸಕರಾದ ಶ್ರೀ. ಉದಯ್ ಗರುಡಾಚರ್ ಅವರು, .ಉಮೇಶ್ ಶೆಟ್ಟಿ ಅವರು, . ರವೀಂದ್ರ ಅವರು, ಶ್ರೀಧರ್ ರೆಡ್ಡಿ ಅವರು ಹಾಗು ಜಿಲ್ಲೆಯ ಕೋರ್ ಕಮಿಟಿಯ ಇತರ ಸದಸ್ಯರು ಉಪಸ್ಥಿತರಿದ್ದರು.

ಸಭೆಯಲ್ಲಿ . ಸಿ. ಕೆ. ರಾಮಮೂರ್ತಿ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರಾಗಿ ಘೋಷಣೆ ಮಾಡಲಾಯಿತು.

ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರತಿನಿಧಿಯಾಗಿ ಶ್ರೀ. ಚಿನ್ನಗಿರಯಪ್ಪ ಅವರನ್ನು, ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಗೆ ಬರುವ 8 ಮಂಡಲದ ಅಧ್ಯಕ್ಷರ ಹೆಸರುಗಳನ್ನು ಸಹ ಘೋಷಿಸಲಾಯಿತು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ, ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಕಾರ್ಯಾರಂಭಸಮ್ಯಕ್ ಪ್ರತಿಷ್ಠಾನಮ್ ನಿಂದ ಗುರುವಂದನಾ, ಸಾಧಕರಿಗೆ ಸಂಸ್ಕೃತ ಶ್ರೀ: ಪ್ರಶಸ್ತಿ ಪ್ರದಾನತಮಿಳುನಾಡಿಗೆ ಬಿಡುವಷ್ಟು  ಕಾವೇರಿ‌ ನೀರಿಲ್ಲ: ಎಂ ಬಿ ಪಾಟೀಲಪರಿಸರ ಸಂಬಂಧಿ ಅನುಮತಿ ಸಿಕ್ಕರೆ 3 ತಿಂಗಳಲ್ಲಿ ವಿಜಯಪುರ ಏರ್‌ಪೋರ್ಟ್ ಕಾರ್ಯಾರಂಭ: ಎಂ ಬಿ ಪಾಟೀಲಬೆಳ್ಳಂದೂರು ಎಸ್‌ಟಿಪಿಯ ಸಮಗ್ರ ತನಿಖೆ ಮುಂದುವರಿಕೆ; ಕಾರ್ಮಿಕರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಜಲಮಂಡಳಿ ಅಧ್ಯಕ್ಷೆ ಡಾ. ಎನ್. ಮಂಜುಳಾಮೇಕೆದಾಟು ಯೋಜನೆಯನ್ನು ತಕ್ಷಣ ಆರಂಭಿಸಿ  2 ವರ್ಷಗಳೊಳಗೆ ಪೂರ್ಣಗೊಳಿಸಿ: ಮುಖ್ಯಮಂತ್ರಿ ಚಂದ್ರು ಆಗ್ರಹ ಸರ್ಕಾರಿ ಶಿಕ್ಷಣ ಸಂಸ್ಥೆಯ ಜಾಗ ಕಬಳಿಸಲು ಕೇಂದ್ರ ಸಚಿವರ ಉನ್ನಾರಕಾಮನ್ವೆಲ್ತ್ ಗೇಮ್ ನಲ್ಲಿ ಭಾರತಕ್ಕೆ ಕಂಚಿನ ಮುಕುಟಮಾಲೂರು ನ್ಯಾಯಾಧೀಶೆಯ ಬೀದಿಜಗಳ? ನೊಂದವರ ಕಣ್ಣೀರು! ವಕೀಲರ ಸಂಘದಿಂದ ಹೈ ಮೆಟ್ಟಿಲುಆ.5ಕ್ಕೆ ಮುಜರಾಯಿ ದೇವಾಲಯಗಳ ಅರ್ಚಕರ,ಆಗಮಿಕರ ನೌಕರರ ಸಂಘದಿಂದ ಸಮಾವೇಶ ಅಭಿನಂದನ ಸಮಾರಂಭ