ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ಇಂದಿಗೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ 6 ಕೋಟಿ ರೂಗಳ ಚೆಕ್ಕುಗಳ ಹಸ್ತಾಂತರ.
ಕರ್ನಾಟಕ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾದ 9 ಕೋಟಿ ರೂ.ಗಳ ಚೆಕ್ಕನ್ನು ಮಂಡಳಿಯ ಅಧ್ಯಕ್ಷರಾದ ಶಾಸಕ ನರೇಂದ್ರ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಹಸ್ತಾಂತರಿಸಿದರು.
ಈ ವೇಳೆ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ, ಸದಸ್ಯ ಕಾರ್ಯದರ್ಶಿ ಆರ್.ಗೋಕುಲ, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.