ತಿಪಟೂರು: ಇತ್ತೀಚಿಗೆ ನಮ್ಮೆಲ್ಲರನ್ನು ಅಗಲಿದ ಮಾಜಿ ಮಂತ್ರಿಗಳಾದ ಬಿ.ಸಿ. ನಾಗೇಶ್ ಅವರ ನಿವಾಸಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿರುವ ನಾಗೇಶ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಂಪೂರ್ಣ ಹೇಳಿದರೂ, ನಾಗೇಶ್ ಅವರು ಸರಳತೆ, ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದ ನಾಗೇಶ್ ಅವರು ವೈಯಕ್ತಿಕವಾಗಿ ನನಗೆ ಆತ್ಮೀಯರು. ಸಚಿವರ ಶಿಕ್ಷಣ ಸಚಿವರಾಗಿದ್ದಾಗ ಸಾಕಷ್ಟು ಉತ್ತಮವಾದಂತಹ ಕೆಲಸಗಳನ್ನು ಮಾಡಿದ್ದಾರೆ, ಅವರ ಆತ್ಮಕ್ಕೆ ಚಿರಶಾಂತಿ ಕೋರಲಾಯಿತು.
ಈ ಸಂದರ್ಭದಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಂ ಟಿ. ಕೃಷ್ಣಪ್ಪ ಸೇರಿದಂತೆ ಅನೇಕ ಮುಖಂಡರು ನನ್ನೊಂದಿಗೆ ಇದ್ದರು.