LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆಗಾಲಕ್ಕೂ ಮುನ್ನವೇ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹೂಳೆತ್ತುವ ಕಾರ್ಯ

ಬೆಂಗಳೂರು: ಬೇಸಿಗೆಯಲ್ಲೂ ಮಳೆ ಹೆಚ್ಚು ಪ್ರಮಾಣದಲ್ಲಿ ಸುರಿಯುವ ಮುನ್ಸೂಚನೆ ಹಿನ್ನೆಲೆ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಂದಾಯ ಮಂತ್ರಿಗಳಾದ ಕೃಷ್ಣ ಬೈರೇಗೌಡ ಅವರು ರಾಜಕಾಲುವೆಗಳ ಊಳೆತುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.news_1777896470_1_869.webp
ಕ್ಷೇತ್ರದಲ್ಲಿ ಮುಂಜಾಗ್ರತಾ ಅಕ್ರಮವಾಗಿ ಸಾರ್ವಜನಿಕರಿಗೆ ಮಳೆಯಿಂದ ಯಾವುದೇ ಹಾನಿ ಹಾಕದಂತೆ ಎಚ್ಚರ ವಹಿಸುವ ಹಿನ್ನೆಲೆ,
ಮಳೆಗಾಲದ ಪೂರ್ವಸಿದ್ಧತೆಗಾಗಿ ಪ್ರಮುಖ ರಾಜಕಾಲುವೆಗಳ ಹೂಳು ತೆಗೆಯುವ ಕಾರ್ಯ ಕೈಗೊಳ್ಳಲಾಗಿದೆ.
ರಾಜಕಾಲುವೆಗಳಲ್ಲಿವ ಹೂಳು ತೆರವುಗೊಳಿಸುವ ಮೂಲಕ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಪ್ರವಾಹ ಕಡಿಮೆಯಾಗುತ್ತದೆ. ಹೆಬ್ಬಾಳ ರಾಜಕಾಲುವೆ ಹೂಳು ತೆಗೆಯುವ ಕಾರ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಹೂಳು ತೆಗೆಯುವ ಕೆಲಸ ಸರಿಯಾಗಿ ನಡೆಯದ ಪ್ರದೇಶಗಳನ್ನು ಅಧಿಕಾರಿಗಳಿಗೆ ತೋರಿಸಿದ್ದೇನೆ.news_1777896470_2_151.webp
ಮುಂದಿನ 15 ದಿನಗಳಲ್ಲಿ ಪ್ರಮುಖ ರಾಜಕಾಲುವೆ ಹೂಳು ತೆಗೆಯುವಿಕೆಯನ್ನು ಪೂರ್ಣಗೊಳಿಸಲು ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶೀಘ್ರದಲ್ಲಿಯೇ ಕೆಲಸವನ್ನು ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಅಲ್ಲದೆ ರಾಜ ಕಾಲುವೆಗಳ ಹೂಳೆತ್ತುವ ಸ್ಥಳಕ್ಕೆ ಸ್ವತಃ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಅಧಿಕಾರಿಗಳೊಂದಿಗೆ ಪರಿಶೀಲನೆಯನ್ನು ಸಹ ನಡೆಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ : ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವಿನೂತನ ಪ್ರತಿಭಟನೆPTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ: ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ: ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿBWSSB ಜಾರಿಗೆ ತಂದಿರುವ(OTS) ಯೋಜನೆಗೆ ಗ್ರಾಹಕರಿಂದ ಸಕಾರಾತ್ಮಕ, ಉತ್ತಮ ಪ್ರತಿಕ್ರಿಯೆನನ್ನ  ಹತ್ಯೆಯಾದರೆ  ನೀವೇ ನೇರ  ಹೊಣೆ - ಶಾಸಕ ಬೈರತಿ ಬಸವರಾಜುಗೆ  ಸತ್ಯವಾಣಿ   ಎಚ್ಚರಮಳೆಗಾಲಕ್ಕೂ ಮುನ್ನವೇ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಹೂಳೆತ್ತುವ ಕಾರ್ಯಕಾರ್ಮಿಕನ ಬೆವರ ಹನಿಯೂ ನಾಡಿನ ಪ್ರಗತಿಗೆ ಕೊಡುಗೆ: ಹೆಚ್.ಎಂ. ರಮೇಶ್ ಗೌಡಎನ್‌ಡಿಎ ಮೈತ್ರಿಕೂಟದ ಅಭೂತಪೂರ್ವ ಗೆಲುವು :HDKಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ