LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆ

ಬೆಂಗಳೂರು ಗ್ರಾಮಾಂತರ ಹೊಸಕೋಟೆ:  ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ಹೆಚ್.ಕ್ರಾಸ್ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟಿನ್ ಫ್ಯಾಕ್ಟರಿಯಿಂದ ಹೆಚ್.ಕ್ರಾಸ್ ಗೆ ಹಾಗೂ ಹೊಸಕೋಟೆಯಿಂದ ನೆಲಮಂಗಲಕ್ಕೆ ನೂತನ  ವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆ ನೀಡಲಾಯಿತು.news_1779634313_0_805.webp
ನಂತರ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿ ಮಾತನಾಡಿ, ಪ್ರಯಾಣಿಕರ ಅನುಕೂಲತೆ ಹಾಗೂ ಗುಣಮಟ್ಟದ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ನೂತನ ಸೇವೆಗಳು ಮಹತ್ವದ ಹೆಜ್ಜೆಯಾಗಿವೆ. ಪ್ರಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಾನ್ ಸ್ಟಾಪು ಪಾಯಿಂಟ್ ಸೇಬಿ ಉದಯಿಸುವ ಕೆಲಸವನ್ನು ಮಾಡಲಾಗಿದೆ ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬೇಕಾಗಿದೆ ಸಾರ್ವಜನಿಕರ ಅನುಕೂಲಕ್ಕೆ ಈ ಸೇವೆಯನ್ನು ಕಲ್ಪಿಸಲಾಗಿದೆ ಎಂದರು.
ಈ ನೂತನ ಸೇವೆಗಳಿಗೆ ಶ್ರೀ ರಾಮಲಿಂಗಾರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಸಚಿವರು, ವಿ.ಎಸ್.ಆರಾಧ್ಯ, ಅಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ, ಶ್ರೀ  ಶರತ್ ಕುಮಾರ್ ಬಚ್ಚೇಗೌಡ, ಮಾನ್ಯ ಶಾಸಕರು, ಹೊಸಕೋಟೆ ವಿಧಾನಸಭಾ ಕ್ಷೇತ್ರ, ಶ್ರೀ ಬಿ.ಎನ್.ರವಿಕುಮಾರ್, ಮಾನ್ಯ ಶಾಸಕರು, ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ, ಶ್ರೀ  ಶಿವಕುಮಾರ್ K B , IAS, ವ್ಯವಸ್ಥಾಪಕ ನಿರ್ದೇಶಕರು , ಶ್ರೀ ನಿಕೇತ್ ರಾಜ್.ಎಂ, ಉಪಾಧ್ಯಕ್ಷರು, ಬೆಂ.ಮ.ಸಾ.ಸಂಸ್ಥೆ,ಮತ್ತು ಇತರೇ ಗಣ್ಯರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು ಹಾಗೂ ಬೆಂ.ಮ.ಸಾ.ಸಂಸ್ಥೆಯ ಅಧಿಕಾರಿಗಳು/ಸಿಬ್ಬಂದಿಗಳು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧುಗಿರಿಯಲ್ಲಿ ಅದ್ದೂರಿಯಾಗಿ ನಡೆದ ಭಗೀರಥ ಜಯಂತೋತ್ಸವವೇಗದೂತ ಸೀಮಿತ ನಿಲುಗಡೆ ಮಾರ್ಗಗಳಿಗೆ ಚಾಲನೆಜೆಡಿಎಸ್ ನಾಯಕರ ಮೇಲೆ ಮುಗಿಬಿದ್ದ ಕೈಪಾಳಯಭಾಷಾ ಸಾಮರಸ್ಯ ಹೋಗಲಾಡಿಸಲು ಮಹಿಳಾ ಭಜನಾ ಸಂಧ್ಯಾ ಸ್ಪರ್ಧೆಪಶ್ಚಿಮಬಂಗಾಳ ಮೂಲದ ರೋಗಿಗೆ ಯಶಸ್ವಿ ರೆಟ್ರೊಪೆರಿಟೋನಿಯಲ್ ಚಿಕಿತ್ಸೆಮಾನವ ಮತ್ತು ಪ್ರಾಣಿಗಳ ಸಂಘರ್ಷ ತಡೆಯಲು ರಾಜ್ಯ ಅರಣ್ಯ ಇಲಾಖೆ ಕ್ರಮಸುಟ್ಟ ಗಾಯ,ಆಸಿಡ್ ದಾಳಿ,ಅಫಘಾತದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಅಬ್ಬಾಸ್ ಖಾನ್ ಮಹಿಳಾ ಕಾಲೇಜಿನಲ್ಲಿ  ವಾರ್ಷಿಕೋತ್ಸವ ಆಚರಣೆಸರ್ಕಾರಿ ಇಲಾಖೆಗಳು ಒಗ್ಗಟ್ಟಿನಲ್ಲಿ ಕಾರ್ಯನಿರ್ವಹಿಸಿದರೆ ಮಕ್ಕಳಿಗೆ ಪೂರ್ಣ ಶಿಕ್ಷಣ: ರವಿಕುಮಾರ್ಆಸಕ್ತ ಮಹಿಳಾ ಪುರುಷರಿಗೆ ಮಹಿಳಾ ಕಲ್ಯಾಣ ಇಲಾಖೆಯಿಂದ ವಾಹನ ಚಾಲನೆ ತರಬೇತಿಗೆ ಅರ್ಜಿ ಆಹ್ವಾನ