LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ನಾಸಿರ್ ಹುಸೇನ್ ರವರ ಬೆಂಬಲಿಗರ ವಿರುದ್ಧ ಠಾಣೆ ಮೆಟ್ಟಿಲೇರಿದ ಕನ್ನಡಪರ ಸಂಘಟನೆಗಳು.

ಮಂಗಳವಾರ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ನಡೆದ ಹಿನ್ನೆಲೆ ಕಾಂಗ್ರೆಸ್ನ ಮೂರು ಅಭ್ಯರ್ಥಿಗಳು ಜಯಶಾಲಿಯಾಗಿದ್ದರು ಅದರಲ್ಲಿ ನಾಗೀರ್ ಹುಸೇನ್ ಅವರ ಬೆಂಬಲಿಗರು ಘೋಷಣೆ ಕೂಗುವ ಬರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವಿಧಾನಸೌಧದ ಮಂಗಳದಲ್ಲಿ ಕುಶಗಳನ್ನು ಹೋಗಿದ್ದು ಸಾಕಷ್ಟು ಚರ್ಚೆಗೆ ಹಾಗೂ ಹೋರಾಟಕ್ಕೆ ಕಾರಣವಾಗಿದೆ.

ಈ ಸಂಬಂಧ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕೋಲಾರ ದೃಶ್ಯ ಎಂದು ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಹಾದಿಯಲ್ಲಿ ತೊಡಗಿದ್ದಾರೆ ದೇಶದ್ರೋಹದ ಕೆಲಸವನ್ನು ಮಾಡುತ್ತಿರುವ ಯಾರೇ ನಾಯಕರನ್ನು ಹೆಚ್ಚಿಸುವ ಅಗತ್ಯವಿಲ್ಲ ಅವರನ್ನು ಬಂಧಿಸಬೇಕೆಂದು ಒಟ್ಟು ಹಿಡಿದು ಪ್ರತಿಭಟನೆ ನಡೆದರು.

ಇನ್ನು ಇದೇ ವಿಚಾರವಾಗಿ ಕರ್ನಾಟಕ ಪ್ರಜಾಪರ ವೇದಿಕೆಯ ರಾಜ್ಯಾಧ್ಯಕ್ಷ ಕನ್ನಡ ಶಫಿ ಯವರು ನಮ್ಮ ನಾಡಿಗೆ ಮಾಡುತ್ತಿರುವ ದೊಡ್ಡ ಅವಮಾನವಾಗಿದೆ ಇದು ದೇಶ ದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಿಗೆ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ರಾಷ್ಟ್ರದೋಹದ ಅಡಿಯಲ್ಲಿ ದೂರನ್ನು ಸಹಾ ನೀಡಿದರು. ನಂತರ ಮಾತನಾಡಿದ ಅವರು ದೇಶದ್ರೋಹದ ಕೆಲಸದಲ್ಲಿ ಯಾರೇ ಭಾಗಿಯಾದರು ಸಹ ಅವರನ್ನು ದೇಶದ್ರೋಹದ ಕಾನೂನಿನ ಅಡಿಯಲ್ಲಿ ಬಂಧಿಸಿ ಶಿಕ್ಷೆಗೆ ಗುರಿ ಪಡಿಸಬೇಕೆಂದು ಇದೇ ವೇಳೆ ಆಗ್ರಹಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!