LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಕಲಾಗ್ರಾಮ ಸಂಸ್ಥೆಯಿಂದ ಗುರು ಸಮರ್ಪಣಾ ಕಾರ್ಯಕ್ರಮ

ಬೆಂಗಳೂರು: ಭಾರತ ಕಲಾ ಗ್ರಾಮ ಸಂಸ್ಥೆಯಿಂದ ಬೆಂಗಳೂರಿನ ನಯನ ರಂಗ ಮಂದಿರದಲ್ಲಿ ನೃತ್ಯ ವಸಂತಂ ಎಂಬ ವಿನೂತನ ಗುರು ಸಮರ್ಪಣದ ನೃತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.news_1788682252_0_625.webp

 ಭಾರತ ಕಲಾ ಗ್ರಾಮದ ಸಂಸ್ಥೆಯ ಅಧ್ಯಕ್ಷರಾದ ಡಾ. ವಸಂತ ಕಿರಣ್, ಅವರು ಮಾತನಾಡಿ, ಗುರುಗಳಿಗೆ ಸಮರ್ಪಣೆ ಮಾಡುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಂದ ಸುಮಾರು 250 ಕ್ಕಿಂತ ಹೆಚ್ಚು ನೃತ್ಯ ಕಲಾವಿದರು ಭಾಗವಹಿಸಿ ಗುರುಗಳಿಗೆ ವಿಶೇಷವಾದಂತಹ ಸಮರ್ಪಣೆ ಮಾಡಿದರು.

ಎರಡು ದಿನಗಳ ಕಾಲ ನಡೆಯುತ್ತಿರುವ ಗುರು ಸಮರ್ಪಣ ಕಾರ್ಯಕ್ರಮದಲ್ಲಿ ಪುಟಾಣಿಗಳು ಮಕ್ಕಳು ವಯಸ್ಕರ ಹಿರಿಯರು ಸೇರಿದಂತೆ ಅನೇಕರು ಭಾಗವಹಿಸಿ ವೇದಿಕೆ ಮೇಲೆ ತರಹೆವಾರಿ ನೃತ್ಯ ಪ್ರದರ್ಶನವನ್ನು ಮಾಡಿದರು.

ಇನ್ನು ಗುರು ಸಮರ್ಪಣ ಕಾರ್ಯಕ್ರಮದಲ್ಲಿ ನೃತ್ಯ ಮಾಡಿದ ಕಲಾವಿದರಿಗೆ ಭಾರತ ಕಲಾ ಗ್ರಾಮ ಸಂಸ್ಥೆಯಿಂದ ಪ್ರಶಸ್ತಿ ಪ್ರಧಾನವನ್ನು ಸಹ ಮಾಡಿ ಗೌರವಿಸಲಾಯಿತು.

ಪ್ರತಿವರ್ಷವೂ ಸಹ ಬೆಂಗಳೂರಿನಲ್ಲಿ ಭಾರತ ಕಲಾ ಗ್ರಾಮ ಸಂಸ್ಥೆಯಿಂದ ಗುರು ಸಮರ್ಪಣ ಕಾರ್ಯಕ್ರಮ ನಡೆಸಲಾಗುತ್ತದೆ ಪ್ರತಿ ವರ್ಷವೂ ಸಹ ಕಲಾವಿದರ ಸಂಖ್ಯೆ ಹೆಚ್ಚುತ್ತಿದ್ದು ಈ ಬಾರಿ 250 ಜನ ಕಲಾವಿದರು ಸೇರಿದರೆ ಮುಂದಿನ ವರ್ಷ 300 ಕ್ಕಿಂತ ಹೆಚ್ಚು ಕಲಾವಿದರು ಸೇರುವ ನಿರೀಕ್ಷೆ ಇದೆ ಎಂದು ಇದೇ ವೇಳೆ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಅವರ ಕಲೆಯನ್ನು ಗುರುತಿಸಿ ಹಿರಿಯರಿಗೆ ಪದ್ಮಶ್ರೀಯನ್ನು ಪಡೆದವರಿಗೆ ಗುರು ಸಮರ್ಪಣೆ ಮಾಡಲಾಗುವುದು ಎಂದು ಡಾ. ವಸಂತ ಕಿರಣ್ ಅವರು ತಿಳಿಸಿದರು.

ನಮ್ಮ ದೇಶದಲ್ಲಿ ಗುರು ಪರಂಪರೆ ಹಾಗೂ, ಕುಚುಪುಡಿ ಭರತನಾಟ್ಯದಂತಹ ಮೇರು ಕಲೆಗಳು ಇಂದಿಗೂ ಉಳಿದುಕೊಂಡಿದ್ದವೆಂದರೆ ಇಂತಹ ಮಹಾನ್ ಕಲಾವಿದರ ತಪಸ್ಸು ಹಾಗೂ ಪರಿಶ್ರಮದ ಫಲವಾಗಿ ಇಂದಿಗೂ ಸಹ ರಾಜ್ಯದ ಸಂಸ್ಕೃತಿ ಮತ್ತಷ್ಟು ಗಣನೀಯವಾಗಿ ಹೆಚ್ಚಾಗಿದೆ ಎಂದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೊಲ್ಲ ಸಮುದಾಯ ಸಂಘಟಿತರಾಗಲು ಶ್ರೀನಿವಾಸ್ ಕರೆಭಾರತ ಕಲಾಗ್ರಾಮ ಸಂಸ್ಥೆಯಿಂದ ಗುರು ಸಮರ್ಪಣಾ ಕಾರ್ಯಕ್ರಮAEE ಗ್ರೇಡ್ 1 ಹುದ್ದೆಗಳ ಅಕ್ರಮ ಪ್ರಕರಣ:ನನಗೆ ಗೊತ್ತಿಲ್ಲ.. ಗೊತ್ತಿಲ್ಲಾ.. ಎಂದ ಸಚಿವ ಪ್ರಿಯಾಂಕ್ ಖರ್ಗೆಗೆ 10 ಪ್ರಶ್ನೆ ಕೇಳಿದ ಹೆಚ್.ಡಿ.ಕೆಮೆಡ್ ಜಿನೋಮ್ ನಿಂದ ಭಾರತದಲ್ಲಿ ಸುಧಾರಿತ ನಿಖರ ಕ್ಯಾನ್ಸರ್ ಆರೈಕೆಗೆ ಆಂಕೋಟ್ರ್ಯಾಕ್ ಎಂ.ಆರ್.ಡಿ ಬಿಡುಗಡೆರಾಮಯ್ಯ ಮೆಮೋರಿಯಲ್ ಆಸ್ಪತ್ರೆಯಿಂದ ಅಂಗಾಂಗ ದಾನ ಜಾಗೃತಿ ಅಭಿಯಾನ; ಸಚಿವ ಯುಟಿ ಖಾದರ್ ಚಾಲನೆವಿಮಾನ ಚಾಲನಾ ತರಬೇತಿ ಅಕಾಡೆಮಿ ಸ್ಥಾಪನೆಗೆ ಕಾರ್ವರ್ ಏವಿಯೇಷನ್ ಆಸಕ್ತ: ಎಂ ಬಿ ಪಾಟೀಲನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್ರೈತರ ಭೂಮಿ ಉಳಿಸಲು ಹೋರಾಟ ಅನಿವಾರ್ಯವಾದರೆ ಹೋರಾಟ ಮಾಡುತ್ತೇವೆ: ಡಿ.ಸಿ. ಗೌರಿಶಂಕರ್ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ AEE ಹುದ್ದೆ ನೇಮಕದಲ್ಲಿ ಅಕ್ರಮ, ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಆಗ್ರಹಗಾಯಿತ್ರಿ ನಗರ ವಾರ್ಡ್ ನಲ್ಲಿ ಬಿಜೆಪಿ ಜನಸಂಪರ್ಕ ಕಚೇರಿ ಉದ್ಘಾಟನೆ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ