LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಣಗಿರುವ ಮರ, ರೆಂಬೆ ಕೊಂಬೆಗಳ ತೆರವಿಗೆ ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ.

ಮುಂದುವರಿದು, ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ(ವಾಟ್ಸ್ ಅಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿ) ವಿಳಾಸದೊಂದಿಗೆ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಶ್ರೀ *ಬಿ.ಜಿ.ಎಲ್ ಸ್ವಾಮಿ* ರವರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿರುತ್ತಾರೆ.

ಉಪ ವಿಭಾಗ ಹಾಗೂ ವಲಯವಾರು ಅಧಿಕಾರಿಗಳ ವಿವರ:

1. ಉಪ ವಿಭಾಗ-1:

(ಅ) ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.

ಮೊ.ಸಂ: 9663035011/9480683886

(ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)

2. ಉಪ ವಿಭಾಗ-2:

(ಅ) ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.

ಮೊ.ಸಂ: 7019464699

(ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ & ರಾಜರಾಜೇಶ್ವರಿನಗರ ವಲಯ)

3. ಪೂರ್ವ ವಲಯ:

(ಅ) ತಿಮ್ಮಪ್ಪ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9380090027

(ಆ) ರವೀಂದ್ರನಾಥ್, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 6361903330

(ಇ) ನಾಗೇಂದ್ರ.ಪಿ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 9113530344

4. ಪಶ್ಚಿಮ ವಲಯ:

(ಅ) ಶಿವರಾಮು, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9480683341

5. ದಕ್ಷಿಣ ವಲಯ:

(ಅ) ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 7760553545

ಶ್ರೀ ಹರೀಶ್ ಹೆಚ್.ಆರ್, ಉಪ ವಲಯ ಅರಣ್ಯಾಧಿಕಾರಿ, 9480685039

6. ದಾಸರಹಳ್ಳಿ ವಲಯ:

(ಅ) ರಾಜಪ್ಪ.ಕೆ.ಎನ್, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9448234928

7. ಬೊಮ್ಮನಹಳ್ಳಿ ವಲಯ:

(ಅ) ನರೇಂದ್ರ ಬಾಬು, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9480685399

8. ಯಲಹಂಕ ವಲಯ:

(ಅ) ಚಂದ್ರಪ್ಪ.ವಿ, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 9064042566

9. ರಾ.ರಾ.ನಗರ ವಲಯ:

(ಅ) ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ.ಸಂ: 7760553545

10. ಮಹದೇವಪುರ ವಲಯ:

(ಅ) ಪುಷ್ಪ. ಎಂ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.

ಮೊ‌.ಸಂ: 8147276414

(ಆ) ಸುದರ್ಶನ್.ಎ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ

ಮೊ.ಸಂ: 7899555182
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಜನಕಲ್ಯಾಣ ಯೋಜನೆಗಳ ಬಗ್ಗೆ ಬಿಜೆಪಿಯವರ ಸುಳ್ಳು ವದಂತಿ ಅಂಕಿ ಅಂಶಗಳ ಸತ್ಯವೇ ಬೇರೆ: ಸುರ್ಜೆವಾಲಬೆಂಗಳೂರು ರಿಯಲ್ ಎಸ್ಟೇಟ್ ಗೆ  ‘ಡೀಲ್‌ಕ್ಲೇವ್’ ನಾಯಕತ್ವ ವೇದಿಕೆ: ಪ್ರಥಮ ಆವೃತ್ತಿ ಯಶಸ್ವಿಶ್ರೀಲ ಪ್ರಭುಪಾದರ ಆಧ್ಯಾತ್ಮಿಕ ಪರಂಪರೆ ಎಂದೆಂದಿಗೂ ಶಾಶ್ವತ: ಕರಜಗಿಬೆಂಗಳೂರು ಉಳಿಸಿ" – ಹಸಿರು, ಸ್ವಚ್ಛ ಮತ್ತು ವಾಸಯೋಗ್ಯ ಬೆಂಗಳೂರಿಗಾಗಿ ಎಎಪಿ ಹಸಿರು ಕಾರ್ಯಸೂಚಿ  ಪ್ರಣಾಳಿಕೆ ಬಿಡುಗಡೆಖ್ಯಾತ ಸಿನಿತಾರೆ ಕರಣ್ ಕುಂದ್ರಾ ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ ಫೀನಿಕ್ಸ್ ಶಾಪಿಂಗ್ ಫೆಸ್ಟಿವಲ್ ಅದ್ಧೂರಿ ಚಾಲನೆಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಪದ್ಮನಾಭನಗರದಲ್ಲಿ ಗುರುಪಾದ ಪೂಜೆ, ಭಜನೆ ಹಾಗೂ ಧಾರ್ಮಿಕ ಜಾಗೃತಿ ಮೆರವಣಿಗೆ ತಾಲ್ಲೂಕು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ಅವಿರೋಧ ಆಯ್ಕೆ : BO, ಎ.ಜೆ.ಕೃಷ್ಣೇಗೌಡ ಅಭಿನಂದನೆಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲ್ಲೂಕು ಘಟಕದಿಂದ 41ನೇ ಮಾಸಿಕ ಸಾಹಿತ್ಯ ಪಯಣ ಹೆಜ್ಜೆಸಮಾನತೆ, ಸಾಮಾಜಿಕ ನ್ಯಾಯದ ಜಪ ಮಾಡುವ ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಗೊಂದು ಜ್ವಲಂತ ಸಾಕ್ಷಿ ಇಲ್ಲಿದೆ!