LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರ ಮಾಡುತ್ತಿರುವ ಲೂಟಿ ಬಗ್ಗೆ ಕೈ ಕಾರ್ಯಕರ್ತರ ಧರಣಿ

ಬೆಂಗಳೂರು: ಜೀ ಸಂಸ್ಥೆಯ ಸಂಸ್ಥಾಪಕರಾದ ಸುಭಾಷ್ ಚಂದ್ರ ರವರು ತನ್ನ ಹಣಕಾಸು ವಹಿವಾಟಿನ ವ್ಯವಹಾರದಲ್ಲಿ ಹಾಗೂ ಸಾಲದ ರೂಪದಲ್ಲಿ ಪಡೆದಿರುವ ಸುಮಾರು  22..006 ಸಾವಿರ  ಕೋಟಿ ಸಾಲಕ್ಕೆ ಕೇವಲ 99.97 ℅  ರಷ್ಟು ಸಾಲ ಮನ್ನಾ ಮಾಡುವುದರ ಮೂಲಕ ಕೇಂದ್ರ ಹಾಗೂ ಹಣಕಾಸು ಇಲಾಖೆ, ದೇಶದ ನಾಗರಿಕರ ಹಣವನ್ನು ಲೂಟಿ ಮಾಡುತ್ತಿದೆ.news_1788167644_0_873.webp

 ದೇಶದಲ್ಲಿ ಈ ರೀತಿ ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಪ್ರಧಾನಿ ಶ್ರೀ ನರೇಂದ್ರ ಮೋದಿ ರವರು ಖಾಸಗಿ ಸಂಸ್ಥೆಯ ಮಾಲೀಕರೊಂದಿಗೆ ಕೈಜೋಡಿಸಿ ಸಾರ್ವಜನಿಕರ ತೆರಿಗೆ ಹಣವನ್ನು ಖಾಸಗಿ ಕಂಪನಿಗಳ ಲೂಟಿಗೆ ರಹದಾರಿಯನ್ನು ಮಾಡಿಕೊಟ್ಟಿದ್ದಾರೆ, ದೇಶದ ಇತಿಹಾಸದಲ್ಲಿ ಶೇಕಡ 99.97 % ರಷ್ಟು ಸಾಲ ಮನ್ನಾ ಮಾಡಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ ರವರಿಗೆ ಸಲ್ಲುತ್ತದೆ.

 ಪ್ರಧಾನಿ ನರೇಂದ್ರ ಮೋದಿ ಖಾಸಗಿ ಕಂಪನಿಗಳ ಮಾಲೀಕರೊಂದಿಗೆ ಕೈಜೋಡಿಸಿ ಈ ರೀತಿ ಸಾಲ ಮನ್ನಾ ಮಾಡಿ ವಾಮ ಮಾರ್ಗದಲ್ಲಿ  ಭ್ರಷ್ಟಾಚಾರದ ಹಣವನ್ನು ಪಡೆದು ರಾಜಕೀಯ ಚುನಾವಣೆಗೆ ಬಳಸಿಕೊಂಡು ಅಧಿಕಾರ ನಡೆಸುತ್ತಿದ್ದಾರೆ 
ಈ ಕೂಡಲೇ ಕೇಂದ್ರ ಸರ್ಕಾರ ತನ್ನ ಆರ್ಥಿಕ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ದೇಶದ ಜನತೆಗೆ ಸ್ಪಷ್ಟಪಡಿಸಬೇಕು ಹಾಗೂ  ಖಾಸಗಿ ಕಂಪನಿಗಳಿಗೆ ಸಾಲ ಮನ್ನಾ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ,

ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಆರ್ಥಿಕ ಇಲಾಖೆಯ ಸಚಿವರಾದ ಶ್ರೀಮತಿ. ನಿರ್ಮಲ ಸೀತಾರಾಮನ್ ಇಬ್ಬರು ಸೇರಿ ಸುಭಾಷ್ ಚಂದ್ರ ರವರಿಗೆ ಸಾಲ ಮನ್ನ ಮಾಡುವುದರ ಮೂಲಕ ಹಗಲು ದರೋಡೆ  ನಡೆಸಿದ್ದಾರೆ,
 ಈ ಪ್ರಕರಣದಲ್ಲಿ ಕೂಡಲೇ ನೈತಿಕಣೆ ಹೊತ್ತು ನರೇಂದ್ರ ಮೋದಿ ರವರು ದೇಶದ ಜನರ ಕ್ಷಮೆ ಕೋರಬೇಕು . ಭ್ರಷ್ಟಾಚಾರದ ಹಗರಣದಲ್ಲಿ  ಪಡೆದಿರುವ ಹಣದ ಮಾಹಿತಿಯನ್ನು ಜನತೆಗೆ ತಿಳಿಸಬೇಕೆಂದು ಪ್ರತಿಭಟನೆ ಮೂಲಕ ಆಗ್ರಹ ಪಡಿಸಲಾಯಿತು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ 
ಎಸ್.ಮನೋಹರ್, ಸುಧಾಕರ್ರಾವ್, ಆದಿತ್ಯ, ಉಮೇಶ್, ಪುಟ್ಟರಾಜು, ಕುಶಾಲ್ ಗೌಡ, ಮಾಧವಹನೂರು, ಸಾಯಿನವೀನ್, ಕಿಶೋರ್, ಪ್ರವೀಣ್,ಶಾಹಿನ್ ಶರೀಪ್ ಭಾಗವಹಿಸಿದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೀಘ್ರದಲ್ಲೇ ಮುಖ್ಯ ಗ್ರಂಥಪಾಲಕರ ಹುದ್ದೆ ಭರ್ತಿ: ಮಧು ಬಂಗಾರಪ್ಪಕೇಂದ್ರ ಸರ್ಕಾರ ಮಾಡುತ್ತಿರುವ ಲೂಟಿ ಬಗ್ಗೆ ಕೈ ಕಾರ್ಯಕರ್ತರ ಧರಣಿಸೆಪ್ಟಂಬರ್ 20ಕ್ಕೆ ಅರಸೀಕೆರೆ ಕೋರ್ಟ್‌ ಉದ್ಘಾಟನೆಗೆ ಸಚಿವರ ನಿರ್ದೇಶನನಾಗೇಶ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ: ಹೆಚ್‍ಡಿಕೆಜೆನ್'ಜಿಗಳು, ಯೂಟ್ಯೂಬರ್‌ಗಳು, ಸಾಮಾಜಿಕ ಮಾಧ್ಯಮದ ಪ್ರಭಾವಿಗಳು, ವಕೀಲರು, ನಾಗರಿಕರೊಂದಿಗೆ ಸಂವಾದಗ್ರೂಪ್‌ ಸಿಇಒ ಡಾ. ಎ.ರಮ್ಯಾ ರಮೇಶ್‌ ಅವರಿಗೆ ಪ್ರತಿಷ್ಠಿತ 'ದಿ ಗ್ರೇಟ್‌ ಡಾಟರ್‌ ಆಫ್‌ ಇಂಡಿಯಾ' ಪ್ರಶಸ್ತಿಪಾದಚಾರಿ ಮಾರ್ಗಗಳ ಒತ್ತುವರಿ, ರಸ್ತೆ ಗುಂಡಿ ಮುಕ್ತ ರಸ್ತೆಯನ್ನಾಗಿಸಲು ವಾರ್ಡ್ ಇಂಜಿನಿಯರ್ ಗಳಿಗೆ ಜವಾಬ್ದಾರಿ: ಜಗದೀಶ್.ಜಿಕಾರ್ಬನ್ ಮೂಲಕ OMR ಶೀಟ್ ತಿದ್ದುಪಡಿ, ಸಿಸಿ ದೃಶ್ಯ ಹಾಳು; ತನಿಖೆಯಲ್ಲಿ ಎಲ್ಲವೂ ಸಾಬೀತು: ಮಾಧ್ಯಮಗೋಷ್ಠಿಯಲ್ಲಿ ಮಹತ್ವದ ದಾಖಲೆ ಬಿಡುಗಡೆ ಮಾಡಿದ HDKಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗಬಾರದು: ರಮೇಶ್ಸುಮಾರು 30 ಟನ್ ಕಟ್ಟಡ ತ್ಯಾಜ್ಯ ತೆರವು, 150 ಮೀಟರ್ ಗೋಡೆಗೆ ಬಣ್ಣ – ಪ್ರದೇಶಕ್ಕೆ ಹೊಸ ರೂಪ