LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಂಸಾಳೆ ಕಲಾವಿದ ಮೈಸೂರು ಕುಮಾರ ಸ್ವಾಮಿ ನಿಧನ, ಸಿಎಂ ಸಂತಾಪ

ಬೆಂಗಳೂರು : ಹೆಸರಾಂತ ಕಂಸಾಳೆ ಕಲಾವಿದ ಮೈಸೂರು ಕುಮಾರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಜನಪದ ಕಲಾವಿದರ ಕುಟುಂಬದಲ್ಲೇ ಜನಿಸಿದ್ದ ಕುಮಾರಸ್ವಾಮಿ ಅವರಿಗೆ ಅವರ ತಂದೆಯವರಾದ ಕಲಾವಿದ ಕಂಸಾಳೆ ಮಹದೇವಯ್ಯನವರೇ ಪ್ರೇರಣೆ ಆಗಿದ್ದರು. ಕಂಸಾಳೆಯನ್ನು ತಮ್ಮ ಬದುಕಿನ ಅವಿಭಾಜ್ಯ ಮಾಡಿಕೊಂಡಿದ್ದ ತಂದೆಯವರಂತೆಯೇ ಮಗ ಕುಮಾರಸ್ವಾಮಿ ಅವರೂ ಕಲಾವಿದರ ತಂಡ ಕಟ್ಟಿ ರಾಷ್ಟ್ರ ಮಟ್ಟದಲ್ಲಿ ಪ್ರದರ್ಶನಗಳನ್ನು ನೀಡಿದ್ದರು ಎಂದು ಸಿದ್ದರಾಮಯ್ಯ ಅವರು ಸ್ಮರಿಸಿದ್ದಾರೆ.

ಜಾನಪದ ಕ್ಷೇತ್ರದಲ್ಲಿ ಕಂಸಾಳೆ ಕುಮಾರಸ್ವಾಮಿ ಅವರ ಹೆಜ್ಜೆ ಗುರುಗಳು ಶಾಶ್ವತವಾಗಿ ಉಳಿಯಲಿವೆ. ದೇವರು ಇವರ ಕುಟುಂಬಕ್ಕೆ ಅಗಲಿಕೆಯನ್ನು ಸಹಿಸುವ ಶಕ್ತಿ ನೀಡಲಿ. ಕುಟುಂಬದ ನೋವಿನಲ್ಲಿ ನಾನೂ ಭಾಗಿ ಆಗಿದ್ದೇನೆ.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ