LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಗರಿಬೊಮ್ಮನಹಳ್ಳಿಯಲ್ಲಿ ಲಾಕಪ್‌ಡೆತ್, ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸುಮೊಟೋ, ಎಸ್ಪಿಗೆ ನೋಟೀಸ್

ಬೆಂಗಳೂರು:  ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪಟ್ಟಣದ ಮೆಹಬೂಬ ನಗರದ ನಿವಾಸಿ ಖಲೀಲುಲ್ಲಾ (38) ಎಂಬುವ ವ್ಯಕ್ತಿಯನ್ನು ಠಾಣೆಗೆ ಕರೆದು ಕೊಂಡು ಬಂದಿದ್ದ ವೇಳೆ ಪೊಲೀಸರ ದೈಹಿಕ ಹಿಂಸೆಯಿಂದ ಠಾಣೆಯಲ್ಲೇ ಮೃತಪಟ್ಟಿದ್ದು ಲಾಕಪ್ ಡೆತ್ ಎಂದು ಪತ್ರಿಕೆಯಲ್ಲಿ ವರದಿಯಾದ ನಿಮಿತ್ಯ ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರವು ಸ್ವಯಂಪ್ರೇರಿತ (ಸುಮೊಟೋ) ಪ್ರಕರಣ ದಾಖಲಿಸಿಕೊಂಡು ಪ್ರಕರಣದ ಸಮಗ್ರ ವರದಿಯನ್ನು ಪ್ರಾಧಿಕಾರಕ್ಕೆ ಸಲ್ಲಿಸುವಂತೆ ವಿಜಯನಗರ ಎಸ್ಪಿ ರವರಿಗೆ ನೋಟೀಸ್ ನೀಡಲಾಗಿದೆ!

ಹಗರಿಬೊಮ್ಮನಹಳ್ಳಿಯಲ್ಲಿ ಲಾಕ್ ಅಪ್ ಡೆತ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಾಧಿಕಾರದಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವರದಿ ನೀಡುವಂತೆ ಎಸ್ಪಿ ಅವರಿಗೆ ನೋಟೀಸ್ ನೀಡಲಾಗಿದ್ದು, ವರದಿ ಬಂದ ನಂತರ ನಿಯಮಾನುಸಾರ ಸೂಕ್ತ ವಿಚಾರಣೆ ಕೈಗೊಳ್ಳಲಾಗುವುದೆಂದು ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ತಿಳಿಸಿದರು!

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊರ ವರ್ತುಲ ರಸ್ತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರ ಚರ್ಚೆಹಗರಿಬೊಮ್ಮನಹಳ್ಳಿಯಲ್ಲಿ ಲಾಕಪ್‌ಡೆತ್, ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸುಮೊಟೋ, ಎಸ್ಪಿಗೆ ನೋಟೀಸ್ರಿಹಾಬ್ ಕೇಂದ್ರದ ರೋಗಿಗಳನ್ನು ಮತದಾನದಿಂದ ವಂಚಿತರನ್ನಾಗಿಸದೆ ಎಸ್ ಐಆರ್ ಪ್ರಕ್ರಿಯೆಯಲ್ಲಿ ಸೇರಿಸಿಸಂಕಷ್ಟ ಸೂತ್ರ ರೂಪಿಸುವುದಕ್ಕೆ ನಿಮ್ಮ ಪ್ರಯತ್ನವೇನು ಎಂದು ಪ್ರಶ್ನಿಸಿದ ಕುಮಾರಸ್ವಾಮಿಜುಲೈ 1ರಿಂದ ಆಗಸ್ಟ್ 13ರವರೆಗೆ ಒಟ್ಟು 212.75 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ ಪಾಕಿಸ್ತಾನ,ಚೀನಾ ನಮಗೆ ಶತ್ರು ರಾಷ್ಟ್ರವಲ್ಲ ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು : ಮೋಹನ್ ಭಾಗವತ್ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆಕಲ್ಯಾಣ ಕರ್ನಾಟಕ ಭದ್ರತೆ,ಅಭಿವೃದ್ಧಿ, ಉದ್ಯೋಗಕ್ಕಾಗಿ ನೂತನ ಕೈಗಾರಿಕಾ ಭದ್ರತೆ ಪಡೆ ಸೃಜನೆಗೆ ಪತ್ರ10ಲಕ್ಷ ಹಣ ಪಾಪದಿಂದ ಗಳಿಸಿ, 1ಲಕ್ಷ ದಾನ ಮಾಡಿದರೆ ಪುಣ್ಯ ಬರವುದಿಲ್ಲ, ದೇವರೆ ಎಲ್ಲರಿಗೂ ಗಾಡ್ ಫಾದರ್-ನ್ಯಾಯಮೂರ್ತಿ ಶ್ರೀಶಾನಂದಕಲಾಮಂದಿರ್ ಬೆಂಗಳೂರಿನ ಬನಶಂಕರಿ (ಕತ್ರಿಗುಪ್ಪೆ ಸಿಗ್ನಲ್) ನಲ್ಲಿ 8ನೇ ಶೋರೂಮ್ ಪ್ರಾರಂಭ