LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊರ ವರ್ತುಲ ರಸ್ತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರ ಚರ್ಚೆ

ಬೆಂಗಳೂರು :ಹೊರವರ್ತುಲ ರಸ್ತೆಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದರು.news_1786634779_2_433.webp

ಅಧಿಕಾರಿಗಳ ಜೊತೆ ಚರ್ಚಿಸಿದ ನಂತರ ಸಾಕಷ್ಟು ಅಂಶಗಳ ಬಗ್ಗೆ ಚರ್ಚೆಯನ್ನು ನಡೆಸಿದರು ಆ ಚರ್ಚೆಯ ಅಂಶಗಳು ಕೆಳಕಂಡಂತಿವೆ.

ಪಾದಚಾರಿ ಮಾರ್ಗ ಕನಿಷ್ಟ 3 ಮೀ. ಎಂಡ್ ಟು ಎಂಡ್ ನಿರ್ಮಾಣ ಮಾಡಬೇಕು. ಸ್ಲಿಪ್ ರಸ್ತೆಗಳಲ್ಲಿ 1.8 ಮೀ. ವರೆಗೆ ಮಾಡಬಹುದ

* ರಸ್ತೆ ಬದಿ ಸಂಪೂರ್ಣ ಒತ್ತುವರಿಗಳನ್ನು ತೆರವುಗೊಳಿಸಬೇಕು

  • * ಖಾಸಗಿಯವರು ಟ್ರಾನ್ಸ್ ಫಾರ್ಮರ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಟ್ಟಿದ್ದಾರೆ, ಗುರುತಿಸಿ ತೆರವುಗೊಳಿಸಿ
    * ಸರ್ವೀಸ್ ರಸ್ತೆಗಳಲ್ಲಿ ಬಫರ್ ಜಾಗ ಸಿಗುವ ಕಡೆ, ಟ್ಯಾಕ್ಸಿ/ಬಸ್ ಡ್ರಾಪ್ - ಪಿಕ್ ಅಪ್ ನಿರ್ಮಾಣ ಮಾಡಿ, ಅದಕ್ಕೆ ಕಲರ್ ಕೋಡಿಂಗ್ ಮಾಡಿ
    * ಮುಖ್ಯ ರಸ್ತೆಯಲ್ಲಿ ಬಸ್ ಬೇ ನಿರ್ಮಾಣ
    * ವೈಟ್ ಟಾಪಿಂಗ್ ಅಕ್ಟೋಬರ್ ನಲ್ಲಿ‌ ಪ್ರಾರಂಭಿಸಿ ಜನವರಿಯೊಳಗಾಗಿ ಪೂರ್ಣಗೊಳಿಸಬೇಕು. ಅಲ್ಲಿಯವರೆಗೆ ಸಂಸ್ಥೆಗಳಿಗೆ ಶೇ. 50 ರಷ್ಟು Work from Home ಮಾಡಿಸಿ, ಕೆಲಸ ಪ್ರಾರಂಭಿಸಿ. ಅವರ ಜೊತೆ ಮಾತನಾಡಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ.
    * ಇಂಟರ್ ನಲ್ ರೋಡ್ಸ್ ಗಳನ್ನು ಬಳಸಿಕೊಳ್ಳಿ, ಇದರಿಂದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ.
    * ORRCA & Police ಜೊತೆ ಮಾತನಾಡಿ ತೀರ್ಮಾನ ತೆಗೆದುಕೊಳ್ಳೋಣ.
    * ಎಲ್ಲಾ ಪ್ರಕ್ರಿಯೆಗಳನ್ನು ಕೂಡಲೆ ಅಂತಿಮಗೊಳಿಸಲು ಅಧಿಕಾರಿಗಳಿಗೆ ಸೂಚನೆnews_1786634778_1_854.webp
  • ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಎಲ್.ಕೆ ಅತೀಕ್, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ನಿತೀಶ್, ಡಿಸಿಪಿ ಶಾಹಿಲ್ ಬಾಗ್ಲಾ, ಬಿ-ಸ್ಮೈಲ್ ತಾಂತ್ರಿಕ ನಿರ್ದೇಶಕರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು, ಕಾರ್ಯಪಾಲಕ‌ ಅಭಿಯಂತರರು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊರ ವರ್ತುಲ ರಸ್ತೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರ ಚರ್ಚೆಹಗರಿಬೊಮ್ಮನಹಳ್ಳಿಯಲ್ಲಿ ಲಾಕಪ್‌ಡೆತ್, ಪೊಲೀಸ್ ದೂರುಗಳ ಪ್ರಾಧಿಕಾರದಿಂದ ಸುಮೊಟೋ, ಎಸ್ಪಿಗೆ ನೋಟೀಸ್ರಿಹಾಬ್ ಕೇಂದ್ರದ ರೋಗಿಗಳನ್ನು ಮತದಾನದಿಂದ ವಂಚಿತರನ್ನಾಗಿಸದೆ ಎಸ್ ಐಆರ್ ಪ್ರಕ್ರಿಯೆಯಲ್ಲಿ ಸೇರಿಸಿಸಂಕಷ್ಟ ಸೂತ್ರ ರೂಪಿಸುವುದಕ್ಕೆ ನಿಮ್ಮ ಪ್ರಯತ್ನವೇನು ಎಂದು ಪ್ರಶ್ನಿಸಿದ ಕುಮಾರಸ್ವಾಮಿಜುಲೈ 1ರಿಂದ ಆಗಸ್ಟ್ 13ರವರೆಗೆ ಒಟ್ಟು 212.75 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ ಪಾಕಿಸ್ತಾನ,ಚೀನಾ ನಮಗೆ ಶತ್ರು ರಾಷ್ಟ್ರವಲ್ಲ ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು : ಮೋಹನ್ ಭಾಗವತ್ಜಲಮಂಡಳಿ ನೌಕರರ ವಿಶೇಷ ಸ್ಥಳೀಯ ಭತ್ಯೆ ಪರಿಷ್ಕರಣೆಗೆ ಸರ್ಕಾರಕ್ಕೆ ಪ್ರಸ್ತಾವನೆಕಲ್ಯಾಣ ಕರ್ನಾಟಕ ಭದ್ರತೆ,ಅಭಿವೃದ್ಧಿ, ಉದ್ಯೋಗಕ್ಕಾಗಿ ನೂತನ ಕೈಗಾರಿಕಾ ಭದ್ರತೆ ಪಡೆ ಸೃಜನೆಗೆ ಪತ್ರ10ಲಕ್ಷ ಹಣ ಪಾಪದಿಂದ ಗಳಿಸಿ, 1ಲಕ್ಷ ದಾನ ಮಾಡಿದರೆ ಪುಣ್ಯ ಬರವುದಿಲ್ಲ, ದೇವರೆ ಎಲ್ಲರಿಗೂ ಗಾಡ್ ಫಾದರ್-ನ್ಯಾಯಮೂರ್ತಿ ಶ್ರೀಶಾನಂದಕಲಾಮಂದಿರ್ ಬೆಂಗಳೂರಿನ ಬನಶಂಕರಿ (ಕತ್ರಿಗುಪ್ಪೆ ಸಿಗ್ನಲ್) ನಲ್ಲಿ 8ನೇ ಶೋರೂಮ್ ಪ್ರಾರಂಭ