LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ವತಿಯಿಂದ ಭಾರತೀಯ ಸೈನಿಕರಿಗೆ ಕೃತಜ್ಞತೆ,ಬೆಂಬಲ

ಯಶವಂತಪುರ: ಎಂ.ಇ.ಐ.ಸಂಸ್ಥೆಯಲ್ಲಿ ಭಾರತೀಯ ಸೈನಿಕರು ಪಾಕಿಸ್ತಾನದಲ್ಲಿ 9ಕಡೆಗಳಲ್ಲಿ ನೂರಾರು ಉಗ್ರರನ್ನು ಸೆದೆಬಡಿದು ದಿಟ್ಟ ಸಾಹಸಕ್ಕೆ ಮೆಚ್ಚಿ ಬೆಂಬಲ ಸೂಚಿಸಿ ಫಲಕ ಹಿಡಿದು ಪ್ರದರ್ಶನ ಮಾಡಿದರು.

ಎಂ.ಇ.ಐ. ಸಂಸ್ಥೆಯ ಅಧ್ಯಕ್ಷರಾದ ಎಸ್.ಮನೋಹರ್ ರವರು, ವ್ಯವಸ್ಥಾಪಕ ನಿರ್ದೇಶಕರಾದ ಡಿ.ಪದ್ಮಾವತಿರವರು ಅಧಿಕಾರಿ, ನೂರಾರು ನೌಕರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಎಸ್.ಮನೋಹರ್ ರವರು ಮಾತನಾಡಿ ಪಹಲ್ಲಾಮ್ ನಲ್ಲಿ 26ಅಮಾಯಕರು ಹತ್ಯೆ ಮಾಡಿದ ಪ್ರತಿಕಾರ ತಿರಿಸಲು ಭಾರತೀಯ ಸೈನಿಕರು ಪಾಕಿಸ್ತಾನ ಉಗ್ರರ ಅಡುಗುತಾಣ ನುಗ್ಗಿ ನೂರಾರು ಉಗ್ರರನ್ನ ಸೆದೆ ಬಡಿದರು.

ಭಾರತೀಯ ಸೈನಿಕರ ದಿಟ್ಟ ಸಾಹಸಕ್ಕೆ ಅಭಿನಂದನೆಗಳು, ಸೈನಿಕರ ಹೋರಟಕ್ಕೆ ನಾವೆಲ್ಲ ಸಹಕಾರ ನೀಡುತ್ತೇವೆ.

ಪಹಾಲ್ಲಾಮ್ ದುರಂತದಲ್ಲಿ ಮಡಿದ ಭರತ್ ಭೂಷಣ್ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಲಾಯಿತು. ಭಾರತೀಯ ಸೈನ್ಯದ ಮಹಿಳಾ ಅಧಿಕಾರಿಗಳ ದಿಟ್ಟ ಸಾಹಸ ಇಡಿ ದೇಶವೇ ಮೆಚ್ಚುಗೆ ವ್ಯಕ್ತಪಡಿಸಿದೆ, ಮಹಿಳೆಯರು ಎಲ್ಲ ರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಪಾಕಿಸ್ತಾನದ ವಿರುದ್ದ ಹೋರಾಟದಲ್ಲಿ ಭಾರತೀಯ ಸೈನಿಕರ ಜೊತೆಯಲ್ಲಿ ನಿಲ್ಲಲು ಯುದ್ದದಲ್ಲಿ ಹೋರಾಟ ಮಾಡಲು ನಾವು ಸಿದ್ದರಾಗಿದ್ದೇವೆ ಎಂದು ಹೇಳಿದರು.

ವ್ಯವಸ್ಥಾಪಕ ನಿರ್ದಶಕಿ ಡಿ.ಪದ್ಮಾವತಿ ರವರು ಮಾತನಾಡಿ, 26ಅಮಾಯಕ ಜನರ ಪ್ರಾಣಕ್ಕೆ ಸರಿಯಾದ ಪ್ರತಿಕಾರ ಭಾರತದ ಸೇನೆ ಕೊಟ್ಟಿದೆ. ದೇಶ ಮೊದಲು ದೇಶಕ್ಕಾಗಿ ನಾವು ಹೋರಾಟ ಮತ್ತು ಯುದ್ದಕ್ಕೆ ಭಾಗವಹಿಸಲು ಸಿದ್ದರಾಗಬೇಕು ಎಂದು ಹೇಳಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ