LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ವಾರಿಯರ್ಸ್ ಪ್ರತಿಭಾನ್ವೇಷಣೆ 213 ಯುವ ಕ್ರಿಕೆಟಿಗರ ಸತ್ವಪರೀಕ್ಷೆ

Pಬೆಂಗಳೂರು: ಜೂನ್ 20ರಿಂದ ಆರಂಭವಾಗಲಿರುವ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಗಾಗಿ ಮಾಜಿ ಚಾಂಪಿಯನ್ `ಮೈಸೂರು ವಾರಿಯರ್ಸ್' ಫ್ರಾಂಚೈಸಿಯು ಬೆಂಗಳೂರಿನ ಜಸ್ಟ್ ಕ್ರಿಕೆಟ್ ಅಕಾಡೆಮಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾನ್ವೇಷಣೆ ಶಿಬಿರಕ್ಕೆ ರಾಜ್ಯದ ಯುವ ಆಟಗಾರರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.news_1780418607_2_920.webp

ಕರ್ನಾಟಕದ ವಿವಿಧ ಭಾಗಗಳಿಂದ ಒಟ್ಟು 213 ಉದಯೋನ್ಮುಖ ಕ್ರಿಕೆಟಿಗರು ಈ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಕೌಶಲ್ಯ ಪ್ರದರ್ಶಿಸಿದರು. ಇದರಲ್ಲಿ 68 ಆಲ್ ರೌಂಡರ್ಸ್, 63 ಮಧ್ಯಮ ವೇಗದ ಬೌಲರ್‌ಗಳು, 45 ಬ್ಯಾಟರ್‌ಗಳು, 20 ವಿಕೆಟ್ ಕೀಪರ್‌ಗಳು ಹಾಗೂ 17 ಸ್ಪಿನ್ನರ್‌ಗಳು ಕಾಣಿಸಿಕೊಂಡಿದ್ದರು. 

ಮೈಸೂರು ವಾರಿಯರ್ಸ್ ತಂಡದ ಮುಖ್ಯ ಕೋಚ್ ಆರ್.ಎಕ್ಸ್. ಮುರಳಿಧರ್, ಸಹಾಯಕ ಕೋಚ್ ವಿಜಯ್ ಮದ್ಯಾಳ್ಕರ್ ಮತ್ತು ಮಾಲೀಕರಾದ ಅರ್ಜುನ್ ರಂಗ ಅವರ ನೇತೃತ್ವದಲ್ಲಿ ಆಟಗಾರರ ಫಿಟ್‌ನೆಸ್ ಹಾಗೂ ತಾಂತ್ರಿಕ ಸಾಮರ್ಥ್ಯವನ್ನು ಪ್ರಮುಖವಾಗಿ ಪರೀಕ್ಷಿಸಲಾಗಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ 15 ಪ್ರತಿಭಾವಂತ ಆಟಗಾರರನ್ನು ಶಾರ್ಟ್ಲಿಸ್ಟ್ ಮಾಡಲು ತೀರ್ಮಾನಿಸಲಾಗಿದೆ. ಇಲ್ಲಿ ಆಯ್ಕೆಯಾದವರು ಮುಂಬರುವ ಮಹಾರಾಜ ಟ್ರೋಫಿ ಹರಾಜು ಪ್ರಕ್ರಿಯೆಗೆ ಪರಿಗಣಿಸುವಂತೆ ಕೆಎಸ್‌ಸಿಎಗೆ ಶಿಫಾರಸು ಮಾಡಲಾಗುವುದು.news_1780418872_0_868.webp

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್ ಒತ್ತಾಯಕಾಂಗ್ರೆಸ್ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆನೂತನ ಸರ್ಕಾರದಲ್ಲಿ ಸಂತೋಷ್ ಲಾಡ್ ಅವರಿಗೆ ಡಿಸಿಎಂ ನೀಡುವಂತೆ ಒತ್ತಾಯಯುವ ವಕೀಲ ಮುತ್ತು ಕಾಳೆ ಅವರ ಹುಟ್ಟುಹಬ್ಬ ಆಚರಣೆBMTC ಸಿಬ್ಬಂದಿ ವರ್ಗದವರಿಗೆ ಆರೋಗ್ಯ ತಪಾಸಣಾ ಶಿಬಿರಕಿರ್ಗಿಜ್ ಗಣರಾಜ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿಶಾಸಕ ವಿಜಯಾನಂದ್ ಎಸ್.ಕಾಶಪ್ಪನವರ್ ಸಚಿವ ಸ್ಥಾನಕ್ಕೆ ಒತ್ತಾಯಮೈಸೂರು ವಾರಿಯರ್ಸ್ ಪ್ರತಿಭಾನ್ವೇಷಣೆ 213 ಯುವ ಕ್ರಿಕೆಟಿಗರ ಸತ್ವಪರೀಕ್ಷೆಸಿಎಂ ಅಧಿಕಾರ ಹಸ್ತಾಂತರ ವಿಚಾರ ಅಂತಿಮ ಘಟ್ಟ, ಬೆಂಗಳೂರಿನಲ್ಲಿ ಚರ್ಚೆಗಳ ಮಹಾಪೂರಕೇಂದ್ರ ಬಿಜೆಪಿ ಸರ್ಕಾರ ಜನಸಾಮಾನ್ಯರ ಲೂಟಿ ಮಾಡಲು ಹೊರಟಿದೆ :ಸುರ್ಜೆವಾಲಾ