LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೂಡಾ ಹಗರಣದಲ್ಲಿ ಪಾರದರ್ಶಕ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮಂಡ್ಯ :ಮೂಡ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ನೇರವಾಗಿ ಭಾಗಿಯಾಗಿದ್ದು ಸತ್ಯವಾಗಿದೆ.ಮೂಡಾ ಕೇಸ್ನಲ್ಲಿ ಕ್ಲೀನ್ ಚೀಟ್ ಹೊರಬರಲಿ ಎಂದು ನಾನು ಅಪೇಕ್ಷೆ ಪಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಕೆ ಆರ್ ಪೇಟೆಯ ಬೋಳಮಾರನಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀದೇವಮ್ಮನವರ ದೇವಾಲಯ ಲೋಕಾರ್ಪಣೆ ಸಮಾರಂಭ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರುಪಾಲ್ಗೊಂಡು ಲಕ್ಷ್ಮಿ ದೇವಿಯ ಆಶೀರ್ವಾದ ಪಡೆದರು.

ತನಿಖಾ ಸಂಸ್ಥೆಯ ಮೇಲೆ ಒತ್ತಡ

ನಂತರ ಮಾಧ್ಯಮಗಳ ಮಾತನಾಡಿದ ಅವರು ; ರಾಜ್ಯ ಸರ್ಕಾರ ತನಿಖಾ ಸಂಸ್ಥೆಯ ಮುಖ್ಯಸ್ಥರನ್ನೇ ಹಿಡಿತಕ್ಕೆ ತೆಗೆದುಕೊಂಡು ಒತ್ತಡ ಹೇರುತ್ತಿದೆ.

ಆ ಒತ್ತಡದಿಂದ ತನಿಖಾ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸತ್ಯವನ್ನು ಮಾತನಾಡಲು ಆಗುತ್ತಿಲ್ಲ. ಮೂಡ ಹಗರಣದಲ್ಲಿ ಪಾರದರ್ಶಕ ತನಿಖೆ ಆಗಬೇಕು ಎಂದು ನಿಖಿಲ್ ಅವರು ಆಗ್ರಹಿಸಿದರು.

ರಾಜಕೀಯ ದ್ವೇಷಕ್ಕೆ ನಾವು ಪಾದಯಾತ್ರೆ ಮಾಡಿಲ್ಲ

ಮೂಡಾ ಹಗರಣದಲ್ಲಿ ರಾಜಕೀಯ ದ್ವೇಷಕ್ಕೆ ನಾವು ಪಾದಯಾತ್ರೆ ಮಾಡಿಲ್ಲ.ಜನರಲ್ಲಿ ಜಾಗೃತಿ ಮೂಡುವ ಸಲುವಾಗಿ ನಾವು ಈ ಪಾದಯಾತ್ರೆ ಮಾಡಿದ್ದು. ಈ ಮೂಡಾ ಹಗರಣ ಬರೀ ಲೋಕಾಯುಕ್ತಕ್ಕೆ ಸೀಮಿತಗೊಳ್ಳಬಾರದು..ಪಾರದರ್ಶಕವಾಗಿ ತನಿಖೆ ಆಗಬೇಕು ಎಂದು ರಾಜ್ಯದ ಜನತೆ ಬಯಕೆಯಾಗಿದೆ ಎಂದು ತಿಳಿಸಿದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ