LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿರಾ ಗಾಂಧಿ ಬರ್ತಡೆಗೆ ಮಹಿಳೆಯರಿಗೆ ಸೀರೆ ಹಂಚಿಕೆ

ಬೆಂಗಳೂರು: ಉಕ್ಕಿನ ಮಹಿಳೆ, ದೇಶದ ಮೊದಲ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರು 106ನೇ ಹುಟ್ಟುಹಬ್ಬ ಜೆಪಿ ನಗರದಲ್ಲಿ ಕಾಂಗ್ರೆಸ್ ಮುಖಂಡರು ವಿಶೇಷವಾಗಿ ಆಚರಣೆ ಮಾಡಿದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕರಾದ ಗುರುದೇವ್ ಅವರು ಕ್ಷೇತ್ರದ ಕಾಂಗ್ರೆಸ್ ಕಚೇರಿಯಲ್ಲಿ 300ಕ್ಕಿಂತ ಹೆಚ್ಚು ಮಹಿಳೆಯರಿಗೆ ಸೀರೆಗಳ ನ್ನು ಹಂಚುವ ಮೂಲಕ ಇಂದಿರಾ ಗಾಂಧಿ ಅವರ ಬರ್ತಡೆಯನ್ನು ವಿಭಿನ್ನವಾಗಿ ಆಚರಿಸಿದರು. ಅದಕ್ಕಿಂತ ಮೊದಲು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ಇಂದಿರಾಗಾಂಧಿ ಅವರ ಕೆಲಸ ಕಾರ್ಯಗಳು, ಅವರು ಮಾಡಿರುವ ಜ ನೋಪಯೋಗಿ ಕೆಲಸಗಳು, ಬಡವರು, ಕಾರ್ಮಿಕರ ಬಗ್ಗೆ ಇದ್ದ ಕಾಳಜಿಯನ್ನು ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ತಿಳಿಸಿದರು.

ದೇಶ, ರಾಜ್ಯದ ಮಹಿಳೆಯರು ಇಂದಿರಾ ಗಾಂಧಿಯವರ ಸದ್ಭಾವನೆಗಳನ್ನು ಬೆಳಸಿಕೊಂಡು ದೇಶಕ್ಕೆ, ರಾಜ್ಯಕ್ಕೆ ಕೊಡುಗೆ ನೀಡುವ ಕೆಲಸ ಮಾಡಬೇಕೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರೂ, ಸಮಾಜ ಸೇವಕರು, ಉದ್ಯಮಿಗಳಾದ ಸು ನಿಲ್. ಅಪಾರವಾದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ