LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದಿಂದ ಪ್ರತಿಭಟನೆ

ಬೆಂಗಳೂರು:  ಕೇಂದ್ರ ಬಿಜೆಪಿ ಸರ್ಕಾರ ಕಳೆದ 15ದಿನದಲ್ಲಿ ಸತತ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನ ಖಂಡಿಸಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಮಾಧ್ಯಮ ವಿಭಾಗದಿಂದ ವಿನೂತನವಾಗಿ ಎತ್ತಿನ ಗಾಡಿಯಲ್ಲಿ ದ್ವಿಚಕ್ರ ವಾಹನ ಇಟ್ಟು ಏಳೆಯುವ ಮೂಲಕ ಪ್ರತಿಭಟನೆ ನಡೆಸಿದರು.news_1779713004_1_942.webp

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ  ಕೇಂದ್ರ ಸರ್ಕಾರದ ವಿರುದ್ಧ ವಿನೂತನವಾದಂತ ಪ್ರತಿಭಟನೆ ಮಾಡಲಾಯಿತು, ಇದೇ ಸಂದರ್ಭದಲ್ಲಿ *ದೀಪಕ್ ಗೌಡರವರು* ಮಾತನಾಡಿ ಕಳೆದ 15ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ನಾಲ್ಕು ಬಾರಿ ಏರಿಕೆ ಮಾಡಿದ್ದಾರೆ ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಹೆಚ್ಚಳವಾಗಿದೆ. ಹೀಗಾಗಿ ಸಾರ್ವಜನಿಕರ ಮೇಲೆ ಸಾಕಷ್ಟು ಒರೆಯಾಗುತ್ತಿದ್ದು ಮಧ್ಯಮ ವರ್ಗದವರು ಜೀವನ ನಡೆಸಲು ಕಷ್ಟ ಸಾಧ್ಯವಾಗುತ್ತದೆ. 

ಬಡವರು, ಮಧ್ಯಮವರ್ಗದವರು ಜೀವನ ಸಾಗಿಸುವುದು ಸಂಕಷ್ಟವಾಗಿದೆ. ರಾಜ್ಯದಲ್ಲಿ ಬಿಜೆಪಿ ಲೋಕಸಭಾ ಸದಸ್ಯರುಗಳು ಮೌನವಾಗಿದ್ದಾರೆ.

ಕೊಡಲೇ ಬಿಜೆಪಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಇಲ್ಲದೇ ಹೋದರೆ ಉಗ್ರ ಹೋರಾಟ ಮಾಡಲಾಗುವುದು.

ಯುವ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷರಾದ ದೀಪಕ್ ಗೌಡ, ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷರಾದ ಶ್ರೀಧರ್ ರಾವ್, ಉತ್ತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಹುಲ್ ಗೌಡ, ಗಾಂಧಿನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ರವರು ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಜ್ವಲ ಯೋಜನೆ ಸಬ್ಸಿಡಿ ಸಿಲಿಂಡರ್ ಕಡಿತ; ಫಲಾನುಭವಿ ಮಹಿಳೆಯರ ಮೇಲೆ ವರ್ಷಕ್ಕೆ 24,792 ಕೋಟಿ ರೂ. ಹೊರೆಕರ್ನಾಟಕ ರಾಜಕಾರಣಕ್ಕೆ  VIP ಪಕ್ಷ ಗ್ರಾಂಡ್ ಎಂಟ್ರಿರಾಮಲಿಂಗಾರೆಡ್ಡಿ ಕಾಂಗ್ರೆಸ್ ಪಕ್ಷದ ಆಸ್ತಿ, ಅವರು ತಮ್ಮ ರಾಜಿನಾಮೆ ಹಿಂಪಡೆದಿದ್ದಾರೆ: ರಣದೀಪ್ ಸಿಂಗ್ ಸುರ್ಜೆವಾಲಆರ್ ಆರ್ ನಗರದಲ್ಲಿ ಕಳಾಮಂದಿರ ಶೋರೂಮ್ ಉದ್ಘಾಟನೆಪದ್ಮನಾಭನಗರ ಕ್ಷೇತ್ರದಲ್ಲಿ ಕಸದ ಸಮಸ್ಯೆ ನಿವಾರಣೆಗೆ ಕ್ರಮ : ರಮೇಶ್ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ : ಮಾಜಿ ಸಿಎಂ ಅಭಿನಂದನೆ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು: ಸುನೀಲ್ ಕುಮಾರ್ ಎನ್ ಒತ್ತಾಯಕಾಂಗ್ರೆಸ್ ಸಮಿತಿ ಸದಸ್ಯರಾಗಿರುವ ಸಿದ್ದರಾಮಯ್ಯರಿಗೆ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆನೂತನ ಸರ್ಕಾರದಲ್ಲಿ ಸಂತೋಷ್ ಲಾಡ್ ಅವರಿಗೆ ಡಿಸಿಎಂ ನೀಡುವಂತೆ ಒತ್ತಾಯಯುವ ವಕೀಲ ಮುತ್ತು ಕಾಳೆ ಅವರ ಹುಟ್ಟುಹಬ್ಬ ಆಚರಣೆ