LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ನೀಚ ಕೃತ್ಯವನ್ನು ಖಂಡಿಸಿ NSUI ಪಂಜಿನ ಮೆರವಣಿಗೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮಹಿಳೆಯರ ಮೇಲಿನ ಲೈಂಗಿಕ ಮಾಡಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಮುಂದೆ ಪಂಜಿನ ಮೆರವಣಿಗೆ ನಡೆಸಲಾಯಿತು.

ಪ್ರಜ್ವಲ್ ಅವರ ನೀಚ ಕೃತ್ಯವನ್ನು ಖಂಡಿಸಿ ಬೀದಿಗಿಳಿದು ಹೋರಾಟ ಮಾಡಲಾಯಿತು. ಪ್ರಜ್ವಲ್ ಅವರನ್ನು SIT ಅಧಿಕಾರಿಗಳು ಕೂಡಲೇ ಬಂಧಿಸ ಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿನ ಮಹಿಳೆಯರ ಮಾನ ಹಾನಿಯಾಗಿದೆ, ಹೆಣ್ಣು ಮಕ್ಕಳಿಗೆ ಗೌರವ ಕೊಡದೆ ಲೈಂಗಿಕ ಕೃತ್ಯಕ್ಕೆ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿದರು.

ಇಂತಹ ಕೃತ್ಯಗಳು ರಾಜ್ಯದಲ್ಲಿ ನಡೆದಿಲ್ಲ, ಪ್ರಜ್ವಲ್ ಮೇಲೆ ಎಷ್ಟೆಲ್ಲ ಆರೋಪಗಳು ಚುನಾವಣೆಗಿಂತಲು ಹಿಂದೆ ನಡೆದಿರುವ ಘಟನೆ, ಇಷ್ಟೆಲ್ಲಾ ಇದ್ದರೂ ಸಹಾ ಪ್ರಜ್ವಲ್ ಅವರಿಗೆ ಸಮ್ಮಿಶ್ರ ಪಕ್ಷದಲ್ಲಿ ಏಕೆ ಟಿಕೆಟ್ ನೀಡಿದರು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇದೆಲ್ಲವೂ ಬಿಜೆಪಿಯವರಿಗೆ ಗೊತ್ತಿದ್ದರೂ ಗೊತ್ತಿಲದೇ ರೀತಿ ವರ್ತನೆ ಮಾಡಿ ಟಿಕೆಟ್ ನೀಡಿ ಪೀಚಿಗೆ ಸಿಲುಕಿಕೊಂಡಿದ್ದಾರೆ ಎಂದು ಬಿಜೆಪಿ ಪಾಲೆಯ ವಿರುದ್ಧ ಗರಂ ಆದರು.

ಪ್ರಜ್ವಲ್ ರೇವಣ್ಣ ಅವರ ನೀಚ ಕೃತ್ಯ ಖಂಡಿಸಿ ಸಂಜೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ಹಾಗೂ ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥಗೌಡ ಅವರ ನೇತೃತ್ವದಲ್ಲಿ ಯುವ ಕಾಂಗ್ರೆಸ್ ವತಿಯಿಂದ  ಕಾಂಗ್ರೆಸ್ ಭಾವನದಲ್ಲಿ ಪಂಜಿನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು,ಯುವ ನಾಯಕರು, ಯುವ ಮುಖಂಡರು ಭಾಗವಹಿಸಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ