LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗುಣಮಟ್ಟವಲ್ಲದ ಔಷಧಿಗಳು/ ಕಾಂತಿವರ್ಧಕಗಳ ಬಳಕೆ ನಿಷೇಧ

ಬೆಂಗಳೂರು: ಕರ್ನಾಟಕ ಔಷಧ ಪರೀಕ್ಷಾ ಪ್ರಯೋಗಾಲಯದ ಸರ್ಕಾರಿ ವಿಶ್ಲೇಷಕರು ಪ್ಯಾರ್‍ಕ್ಯೂರ್ -650 (ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್ ಐ.ಪಿ.-650 ಎಂಜಿ), ಆಮ್ಲೋಡಿಫೈನ್ ಬಿಸೈಲೆಟ್ ಟ್ಯಾಬ್ಲೆಟ್ಸ್ ಐಪಿ-5ಎಂಜಿ (ಆಮ್ಲೋಪ್ರೈಮ್ 5 ಟ್ಯಾಬ್ಲೆಟ್ಸ್), ಜುಕೋಕ್ಸ್-ಪಿ (ಎಟೋರಿಕೋಕ್ಸಿಬ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್), ಟ್ಯಾಬ್‍ಡೋಜ್-ಎಲ್‍ಪಿ ಟ್ಯಾಬ್ಲೆಟ್ಸ್ ಲೋರ್‍ನೋಕ್ಸಿಕೆಮ್ & ಪ್ಯಾರಾಸೆಟಮೋಲ್ ಟ್ಯಾಬ್ಲೆಟ್ಸ್, ಓಮಸೆಲ್-ಡಿ (ಒಮೆಪ್ರಜೋಲ್ & ಡೋಮ್‍ಫೆರಿಡನ್ ಕ್ಯಾಪ್ಸೂಲ್ಸ್ ಐ.ಪಿ.), ಎಲ್‍ವಿಸಿಪ್- 500 (ಸಿಫ್ರೋಪ್ಲಾಕ್ಸಸಿನ್ ಹೈಡ್ರೋಕ್ಲೋರೈಡ್ ಟ್ಯಾಬ್ಲೆಟ್ಸ್ ಐ.ಪಿ) ಆಮ್ಲೋಡಿಫೈನ್ ಅಂಡ್ ಅಟಿನೋಲೋಲ್ ಟ್ಯಾಬ್ಲೆಟ್ಸ್ ಐ.ಪಿ (ಅಮ್ಲೋರೆಡ್ ಅಟ್), ಪಿಯೋಗ್ಲಿಟಜೋಲ್ ಟ್ಯಾಬ್ಲೆಟಸ್ ಐ.ಪಿ 15 ಎಂಜಿ, ಶ್ವಾಸ್ (ಅಲ್ಬುಟೇರಾಲ್ ಎಟೋಫಿಲಿನ್ ಓರಲ್ ಲಿಕ್ವಿಡ್), ನಾಕ್ಟೈನ್ -ಪಿ ಸಸ್‍ಪೆನ್‍ಷನ್ (ಅಸೆಕ್ಲೋಫೆನಕ್ & ಪ್ಯಾರಾಸೆಟಮೋಲ್ ಸಸ್‍ಪೆನ್‍ಷನ್), ಡೆಕ್ಸ್ಟ್ರೋಮೆಥೋರ್‍ಫಾನ್ ಹೈಡ್ರೋಬ್ರೋಮೈಡ್, ಕ್ಲೋರ್ಫೆನಿರಮಿನ್ ಮ್ಯಾಲೆಟ್ & ಫೆನೈಲ್ಟ್ರಿನ್ ಹೈಡ್ರೋಕ್ಲೋರೈಡ್ ಸಿರಪ್ (ಸಾಂಬೆರಿ- ಎಕ್ಸ್‍ಎಲ್ ಸಿರಪ್), ರಾಬೆಫ್ರಜೋಲ್ ಸೋಡಿಯಂ & ಡೋಮ್‍ಫೆರಿಡಿನ್ ಎಸ್‍ಆರ್ ಕ್ಯಾಪ್ಸೂಲ್ಸ್ (20 ಎಂಜಿ/30ಎಂಜಿ), ಪೊವಿಡನ್ ಆಯೋಡಿನ್ ಸಲೂಷನ್ ಐ.ಪಿ.7.5%, ಡಿಸಲ್ಟಿರಾಮ್ ಟ್ಯಾಬ್ಲೆಟ್ಸ್ ಐ.ಪಿ.500 ಎಂಜಿ (ಕ್ರೋಟೋರಿಫ್), ಆಟ್ರೋಫಿನ್ ಸಲ್ಫೆಟ್ ಇನ್‍ಜೆಕ್ಷನ್ ಐಪಿ1 ಎಂಎಲ್, ಔಷಧಿಗಳು / ಕಾಂತಿವರ್ಧಕಗಳು ಉತ್ತಮ ಗುಣಮಟ್ಟವಲ್ಲವೆಂದು ಘೋಷಿಸಿರುತ್ತಾರೆ.

ಈ ಔಷಧಿ / ಕಾಂತಿವರ್ಧಕಗಳನ್ನು ಔಷಧಿ ವ್ಯಾಪಾರಿಗಳು, ಸಗಟು ಔಷಧ ಮಾರಾಟಗಾರರು, ವೈದ್ಯರು, ಆಸ್ಪತ್ರೆ ಮತ್ತು ನರ್ಸಿಂಗ್ ಹೋಂನವರು ದಾಸ್ತಾನು ಮಾಡುವುದಾಗಲೀ, ಮಾರಾಟ ಮಾಡುವುದಾಗಲೀ ಅಥವಾ ಉಪಯೋಗಿಸುವುದಾಗಲೀ ಮಾಡಬಾರದು. ಯಾರಾದರೂ ಈ ಔಷಧಿಗಳ ದಾಸ್ತಾನನ್ನು ಹೊಂದಿದ್ದಲ್ಲಿ ಕೂಡಲೇ ಸಂಬಂಧಪಟ್ಟ ಕ್ಷೇತ್ರದ ಔಷಧ ಪರಿವೀಕ್ಷಕರು ಅಥವಾ ಔಷಧ ನಿಯಂತ್ರಕರ ಗಮನಕ್ಕೆ ತರುವುದು. ಸಾರ್ವಜನಿಕರು ಈ ಔಷಧಗಳನ್ನು / ಕಾಂತಿವರ್ಧಕಗಳನ್ನು ಉಪಯೋಗಿಸಬಾರದು ಎಂದು ಔಷಧ ನಿಯಂತ್ರಕರಾದ ಭಾಗೋಜಿ ಟಿ. ಖಾನಾಪುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ