LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BWSSBಯಿಂದ ಸೆ.22ರಂದು 6 ಗಂಟೆಗಳ ಕಾಲ ನೀರಿನ ವ್ಯತ್ಯಯ

ಬೆಂಗಳೂರು : ಕಾವೇರಿ ನೀರು ಸರಬರಾಜು ಯೋಜನೆಯ 1ನೇ ಹಂತದ ಜಲರೇಚಕ ಯಂತ್ರಾಗಾರದಲ್ಲಿ ಪಂಪ್ ಸಂಖ್ಯೆ-4 ರ Isolation Sluice Valve Bypass ಹಾಗೂ Expansion Bellow ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು BWSSB ಸಾರ್ವಿನಿಕ ಸಂಪರ್ಕ ಅಧಿಕಾರಿ ಪ್ರಕಟಣೆಯಲ್ಲಿ ಹೇಳಿದ್ದಾರೆ.news_1789840190_0_109.webp

ಸದರಿ ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ, ಕಾವೇರಿ ನೀರು ಸರಬರಾಜು ಯೋಜನೆ 1ನೇ ಹಂತದ ಜಲರೇಚಕ ಯಂತ್ರಾಗಾರಗಳನ್ನು ದಿನಾಂಕ 22-09-2026 ರಂದು ಬೆಳಿಗ್ಗೆ 06:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಒಟ್ಟು 06 ಗಂಟೆಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

ಈ ಸ್ಥಗಿತದಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟ ಪ್ರದೇಶಗಳ ನಾಗರಿಕರು ಮುಂಜಾಗ್ರತಾ ಕ್ರಮವಾಗಿ ಅಗತ್ಯ ಪ್ರಮಾಣದ ನೀರನ್ನು ಮುಂಚಿತವಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದೆ.

ನೀರಿನ ವ್ಯತ್ಯಯ ಉಂಟಾಗುವ ಪ್ರದೇಶಗಳ ವಿವರಗಳನ್ನು ಈ ಮಾಹಿತಿಯೊಂದಿಗೆ ಲಗತ್ತಿಸಲಾಗಿದೆ. ಸಾರ್ವಜನಿಕರು ಬೆಂಗಳೂರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾರ್ಮಿಕರು, ರೈತರು ರಾಷ್ಟ್ರ ಸೇವೆ, ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ: ಬಿಕೆ ಹರಿಪ್ರಸಾದ್ಪಿ.ಜಿ.ಆರ್. ಸಿಂಧ್ಯಾ ಯಾವುದೇ ಇಲಾಖೆ ನೀಡಿದರೂ ಸಮರ್ಥವಾಗಿ ನಿಭಾಯಿಸಿದ ಹಾರ್ಡ್ ವರ್ಕರ್‌ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ನಂಬಿಕೆ ನಕ್ಷೆ 2.0’ ವ್ಯವಸ್ಥೆ ಲೋಕಾರ್ಪಣೆBWSSBಯಿಂದ ಸೆ.22ರಂದು 6 ಗಂಟೆಗಳ ಕಾಲ ನೀರಿನ ವ್ಯತ್ಯಯ 1.5 ತಿಂಗಳಲ್ಲಿ 94 ಸಿ ಅರ್ಜಿದಾರರಿಗೆ ಹಕ್ಕುಪತ್ರ ವಿತರಿಸಿ: ಅಧಿಕಾರಿಗಳಿಗೆ ಕೆ. ಎಂ. ಶಿವಲಿಂಗೇಗೌಡ ಕಟ್ಟುನಿಟ್ಟಿನ ಸೂಚನೆರಾಜ್ಯಕ್ಕೆ ₹15 ಸಾವಿರ ಕೋಟಿ ಬಂಡವಾಳ ಹರಿವು ನಿಚ್ಚಳ: ಎಂ ಬಿ ಪಾಟೀಲಕಸ್ತೂರಿ ರಂಗನ್‌ ವರದಿಯ ಆತಂಕಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಮಧು ಬಂಗಾರಪ್ಪ ವಾಗ್ದಾಳಿಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಶಾಂತವೀರ ನಾಯ್ಕ ನೇಮಕUPI ಡಿಜಿಟಲ್  ಮೇಲಿನ ಹೆಚ್ಚುವರಿ ಶುಲ್ಕದ ಪ್ರಸ್ತಾವನೆಯನ್ನು ಹಿಂಪಡೆಯಬೇಕು: ಮನೋಹರ್ಶೀಘ್ರದಲ್ಲೇ ಅರಸೀಕೆರೆ ಮಂದಿ ಎತ್ತಿನಹೊಳೆ ನೀರು ನೋಡಲಿದ್ದಾರೆ: ಕೆ.ಎಂ. ಶಿವಲಿಂಗೇಗೌಡ ಆಶಾಭಾವ