LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಬ್ಬಕ್ಕ ದೇವಿ ಮೈದಾನದಲ್ಲಿ ಮಹಿಳಾ ದಿನಾಚರಣೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ದೇವಿ ಮೈದಾನದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಕ್ಷೇತ್ರದ ಶಾಸಕರು, ಮಾಜಿ ಸಚಿವರಾದ ಗೋಪಾಲಯ್ಯ, ಹೇಮಲತಾ ಗೋಪಾಲಯ್ಯ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲಿ ಮಹಿಳೆಯರು, ಮಹಿಳಾ ಸಂಘದವರು ತರಹೇವಾರಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿಯರು. ಕ್ಷೇತ್ರದ ಎಲ್ಲಾ ಸಾರ್ವಜನಿಕರು ದೊಡ್ಡ ಮಟ್ಟದ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಬೆಳಿಗ್ಗೆಯಿಂದ ಸಂಜೆ ವರೆಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಚಿಕ್ಕ ಮಕ್ಕಳಿಂದ ವಯಸ್ಕರು, ವೃದ್ಧ ಮಹಿಳೆಯರು ವೇದಿಕೆ ಮೇಲೆ ತರಹೇವಾರಿ ಕಾರ್ಯಕ್ರಮಗಳನ್ನ ನೀಡಿ ಸಾಯಿ ಎನ್ನಿಸಿಕೊಂಡರು. ಅಲ್ಲದೆ ನೆರೆದಿದ್ದವರ್ರಿಗೆ ಫಿದ ಆದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಾಜಿ ಡಿಸಿಎಂ ಹಾಗು ಮಲ್ಲೇಶ್ವರಂ ಕ್ಷೇತ್ರದ ಶಾಸಕ ಅಶ್ವತ್ ನಾರಾಯಣ್ ಅವರು ಭಾಗಿಯಾಗಿದ್ದರು.

ನಂತರ ಮಾತನಾಡಿದ ಅವರು , ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕ್ಷೇತ್ರದ ಶಾಸಕರಾದ ಗೋಪಾಲಯ್ಯ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿಸಲಾಯಿತು. ಸಮಾಜಕ್ಕೆ ದುಡಿದಿರುವ ಹಾಗು ಸಾಧಕಿ ಮಹಿಳೆಯರನ್ನು ಗುರುತಿಸಿ ಸನ್ಮಾನ ಮಾಡುತ್ತಿರುವುದು ಒಳ್ಳೆಯದು, ಸಾಧಕ ಮಹಿಳೆಯರಿಗೆ ನೀಡುತ್ತಿರುವ ಪ್ರಶಸ್ತಿ ಮತ್ತಷ್ಟು ಸಾದನೆ ಮಾಡಲು ಸಹಕಾರಿಯಾಗುತ್ತದೆ ಎಂದರು.

ಶಾಸಕ ಗೋಪಾಲಯ್ಯ ಮಾತನಾಡಿ, ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕ್ಷೇತ್ರದ ಜನರನ್ನು ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಒಂದು ಕಡೆ ಸೇರಿಸುವುದು ಹಾಗು ಅವರ ಸಾದನೆ,ವಿಶೇಷ ಚಟುವಟಿಕೆಗಳನ್ನು ತೋರಿಸುವ ಸಲುವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮಹಿಳೆಯರನ್ನು ಒಂದುಗೂಡಿಸುವ ಸಲುವಾಗಿ ತರಹೇವಾರಿ ಚಟುವಟಿಕೆ ಕೈಗೊಳ್ಳಲಾಗಿತ್ತು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೆ ಸಾವಿರಾರು ಜನ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ವೇಳೆ ಸ್ಥಳೀಯ ಬಿಬಿಎಂಪಿ ಮಾಜಿ ಸದಸ್ಯ ಜಯರಾಮ್, ಸೇರಿದಂತೆ ಮಹಿಳಾ ಮೋರ್ಚಾದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದ ರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ