LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಾನವನ ಅಭಿವೃದ್ಧಿ ಕಾರ್ಯಕಗಳಿಗೆ ಸಚಿವರಿಂದ ಗುದ್ದಲಿ ಪೂಜೆ

ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ಅಡುಗೋಡಿಯ ವಾರ್ಡ್ ನಲ್ಲಿ ಬರುವ ಕದಂಬ ಉದ್ಯಾನವನದ ಅಭಿವೃದ್ಧಿ ಕಾರ್ಯಕಗಳಿಗೆ ಗುದ್ದಲಿ ಪೂಜೆಯನ್ನು ಸಾರಿಗೆ ಹಾಗು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಆಡುಗೋಡಿ ಕ್ಷೇತ್ರದ ಜನರಿಗೆ ಹಿರಿಯರಿಗೆ ನಡಿಗೆದಾರರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಉದ್ಯಾನವನ ಅಭಿವೃದ್ಧಿ ಮಾಡಲಾಗುತ್ತಿದೆ, ಅದರ ಪ್ರಯೋಜನವನ್ನು ಅಲ್ಲಿನ ಜನರು ಪಡೆದುಕೊಳ್ಳಲಿ ಎಂಬ ನಿಟ್ಟಿನಲ್ಲಿ, ಪರಿಸರ ಅಸಮತೋಲನವಾಗುತ್ತಿದ್ದು, ಹಾಳಾಗುತ್ತಿದ್ದು, ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗಿದೆ. ನಗರಗಳಲ್ಲಿ ಕಾಂಕ್ರಿಟ್ ಕಡಾಗುತ್ತಿದೆ,

ಹೀಗಾಗಿ ಸಿಟಿಗಳಲ್ಲಿ ಎಲ್ಲಿ ಜಾಗ ಸಿಗುತ್ತದೋ ಅಲ್ಲಿ ಉದ್ಯಾನವನ ನಿರ್ಮಾಣ ಮಾಡಿದರೆ, ಉತ್ತಮ ಗಾಳೆ, ಒಳ್ಳೆಯ ವಾತಾವರಣ ಸಿಗುತ್ತದೆ, ವಾಯು ಮಾಲಿನ್ಯ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಹೀಗಾಗಿ ಮರ,ಗಿಡಗಳನ್ನು ಎಲ್ಲೆಡೆ ಹೆಚ್ಚಾಗಿ ಬೆಳಸಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮಾಜಿ ಸದಸ್ಯ ಆಡುಗೋಡಿ ಮೋಹನ್, ಆಡುಗೋಡಿ ದಕ್ಷಿಣ CAR DCP ಚೆನ್ನವೀರಪ್ಪ ಹಡಪರ್, ನಡೆಗೆದಾರರು,CAR ಕ್ವಾಟ್ರಸ್ ನಿವಾಸಿಗಳು, ಅಧಿಕಾರಿ ವರ್ಗದವರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Author
Bees Times
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
PTCL ಕಾಯ್ದೆಯಡಿಯಲ್ಲಿ ಭೂಮಿ ರಕ್ಷಣೆ ಮಾಡಿ: ಧನರಾಜು ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿಬೆಲೆ ಏರಿಕೆಯಿಂದ ತತ್ತರಿಸಿದ ಹೋಟೆಲ್ ಉದ್ಯಮ, ಅಡುಗೆ ಅನಿಲ: ಜಿ ಎಸ್ ಟಿ  ಇಳಿಸಿ: ಹೋಟೆಲ್ ಉದ್ಯಮ ರಕ್ಷಿಸಿ:  ರಾಜ್ಯ-ಕೇಂದ್ರ ಸರಕಾರಕ್ಕೆ ಕೆ ಎಸ್ ಎಚ್ ಎ ಮನವಿPTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್PTCL ಕಾಯ್ದೆಯಡಿಯಲ್ಲಿನ ಭೂಮಿ ರಕ್ಷಣೆ ಮಾಡಿ: ಮಂಜುನಾಥ್ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆ